ಮಧು ಬಂಗಾರಪ್ಪ ಗೆಲುವು ನಿಶ್ಚಿತ ಅಂದ್ರು ಬೇಳೂರು ಗೋಪಾಲಕೃಷ್ಣ, ಅಂತರ ಎಷ್ಟು? ಗೆಲುವಿಗೆ ಅವರು ಕೊಟ್ಟ ಕಾರಣಗಳೇನು?

ಶಿವಮೊಗ್ಗ ಲೈವ್.ಕಾಂ | 6 ಮೇ 2019 ಲೋಕಸಭೆ ಚುನಾವಣೆಯಲ್ಲಿ ಮಧು ಬಂಗಾರಪ್ಪ ಗೆಲುವು ಖಚಿತ ಅಂತಾ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಅವರು ಗೆಲ್ಲುವುದು ನಿಶ್ಚಿತು. 18 ರಿಂದ 20 ಸಾವಿರ ಮತಗಳ ಅಂತರದಲ್ಲಿ ಮಧು ಬಂಗಾರಪ್ಪ ಗೆಲುವು ಸಾಧಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು. ಲೋಕಸಭೆ ಚುನಾವಣೆ ಸಂದರ್ಭ, ಯಡಿಯೂರಪ್ಪ ಅವರು ಕ್ಷೇತ್ರದಲ್ಲಿ ಪ್ರಚಾರ ನಡೆಸಲು ಸಾಧ್ಯವಾಗಲಿಲ್ಲ. ಎಷ್ಟೋ ಕಡೆ ಮತಗಟ್ಟೆಗಳಲ್ಲಿ … Read more

ಚುನಾವಣೆ, ಪ್ರಚಾರದ ಒತ್ತಡದ ನಡುವೆ ಕುಟುಂಬ ಸಹಿತ ಜಾತ್ರೆಯಲ್ಲಿ ಭಾಗವಹಿಸಿದ ಯಡಿಯೂರಪ್ಪ, ಸೆಲ್ಫಿ ಮುಗಿಬಿದ್ದರು ಜನ

ಶಿವಮೊಗ್ಗ ಲೈವ್.ಕಾಂ | 19 ಏಪ್ರಿಲ್ 2019 ಚುನಾವಣಾ ಪ್ರಚಾರದ ಒತ್ತಡದ ನಡುವೆಯೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶಿಕಾರಿಪುರದ ಶ್ರೀ ಹುಚ್ಚರಾಯಸ್ವಾಮಿ ಬ್ರಹ್ಮರಥೋತ್ಸವದಲ್ಲಿ ಭಾಗವಹಿಸಿದ್ದರು. ಬೆಳಗ್ಗೆ ಕುಟುಂಬ ಸಹಿತ ದೇವಸ್ಥಾನಕ್ಕೆ ಆಗಮಿಸಿದ ಯಡಿಯೂರಪ್ಪ, ದೇವರ ದರ್ಶನ ಪಡೆದರು. ಕೆಲ ಹೊತ್ತು ಜಾತ್ರೆಯಲ್ಲಿ ಪಾಲ್ಗೊಂಡಿದ್ದರು. ಯಡಿಯೂರಪ್ಪ ಜೊತೆ ಸೆಲ್ಫಿಗೆ ರಶ್ ಇನ್ನು, ಯಡಿಯೂರಪ್ಪ ಅವರು ದೇವರ ದರ್ಶನ ಪಡೆದು ದೇವಸ್ಥಾನದಿಂದ ಹಿಂತಿರುಗುತ್ತಿದ್ದಂತೆ, ಜನರು ಮುಗಿಬಿದ್ದರು. ಸೆಲ್ಫಿ ತೆಗೆಸಿಕೊಳ್ಳಲು ನಾ ಮುಂದು, ತಾ ಮುಂದು ಎಂದು ನೂಕುನುಗ್ಗಲು ಉಂಟಾಯಿತು. ಪೊಲೀಸರ … Read more

‘ಅವರು ಲೀಡರ್ ಅಲ್ಲ, ಮೆಂಟಲ್ ಕೇಸು’ ಬಿಜೆಪಿ ಎಂಎಲ್ಎಗೆ ಶಿವಮೊಗ್ಗದಲ್ಲಿ ಡಿಕೆಶಿ ಮಾತಿನ ಪಂಚ್

ಶಿವಮೊಗ್ಗ ಲೈವ್.ಕಾಂ | 19 ಏಪ್ರಿಲ್ 2019 ಐದು ವರ್ಷದ ಸಾಧನೆ ಮೇಲೆ ಮತ ಕೇಳಬೇಕಾದವರು ಉಗ್ರಗಾಮಿ, ಪಾಕಿಸ್ತಾನದ ಬಗ್ಗೆ ಮಾತನಾಡುತ್ತಿದ್ದಾರೆ. ರಾಜೀವ್ ಗಾಂಧಿ, ಇಂದಿರಾಗಾಂಧಿಯವರು ದೇಶಕ್ಕಾಗಿ ತಮ್ಮ ದೇಹವನ್ನೇ ತ್ಯಾಗ ಮಾಡಲಿಲ್ಲವಾ..? ಹೀಗಂತ ಬಿಜೆಪಿ ನಾಯಕರಿಗೆ ಸಚಿವ ಡಿ.ಕೆ.ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ರಾಜಕೀಯಕ್ಕೋಸ್ಕರ ಸೈನಿಕರನ್ನು ಬಳಸಿಕೊಳ್ತೀರಾ. ಸೈನಿಕರ ಸಾವಿನಿಂದ 22 ಸೀಟು ಗೆಲ್ತೀವಿ ಎಂದು ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಇದಕ್ಕೆ ಯಡಿಯೂರಪ್ಪ ಸೇರಿ ಎಲ್ಲ ಬಿಜೆಪಿ ನಾಯಕರು ಕ್ಷಮಾಪಣೆ ಕೇಳಬೇಕು ಎಂದು … Read more

ಇವತ್ತು ಸಿಎಂ, ಮಾಜಿ ಸಿಎಂ ಬಿರುಸಿನ ಪ್ರಚಾರ, ಬರ್ತಿದ್ದಾರೆ ಡಿಕೆಶಿ, ನಟಿ ಶೃತಿ, ಯಾರೆಲ್ಲ ಎಲ್ಲೆಲ್ಲಿ ಕ್ಯಾಂಪೇನ್ ಮಾಡ್ತಾರೆ ಗೊತ್ತಾ?

ಶಿವಮೊಗ್ಗ ಲೈವ್.ಕಾಂ | 17 ಏಪ್ರಿಲ್ 2019 ರಾಜ್ಯದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯುತ್ತಿರುವ ಕ್ಷೇತ್ರಗಳಲ್ಲಿ, ಪ್ರಚಾರಕ್ಕೆ ತೆರೆ ಬಿದ್ದ ಬೆನ್ನಿಗೆ, ಎರಡನೇ ಹಂತದಲ್ಲಿ ಮತದಾನ ನಡೆಯುವ ಕ್ಷೇತ್ರಗಳಲ್ಲಿ ಪ್ರಚಾರ ಬಿರುಸುಗೊಂಡಿದೆ. ಎರಡನೇ ಹಂತದಲ್ಲಿ ತೀವ್ರ ಜಿದ್ದಾಜಿದ್ದಿಯ ಕ್ಷೇತ್ರಗಳಲ್ಲಿ ಒಂದಾಗಿರುವ ಶಿವಮೊಗ್ಗದಲ್ಲಿ ಇವತ್ತು ಮುಖ್ಯಮಂತ್ರಿ ಮತ್ತು ಮಾಜಿ ಮುಖ್ಯಮಂತ್ರಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ. ಯಾರು ಎಲ್ಲೆಲ್ಲಿ ಕ್ಯಾಂಪೇನ್ ಮಾಡ್ತಾರೆ? ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಸಚಿವ ಡಿ.ಕೆ.ಶಿವಕುಮಾರ್ ಅವರು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಮಧು ಬಂಗಾರಪ್ಪ ಪರವಾಗಿ ಜಿಲ್ಲೆಯ … Read more

ಯಡಿಯೂರಪ್ಪ ನನಗೆ ಮಾಟ ಮಾಡಿಸಿದ್ದರಿಂದ ಮಂಕಾಗಿದ್ದೆ, ಈಗ ಮಾಟಕ್ಕೆ ಪ್ರತಿತಂತ್ರ ಮಾಡಿಸಿಕೊಂಡಿದ್ದೇನೆ ಗೊತ್ತಾ?

ಶಿವಮೊಗ್ಗ ಲೈವ್.ಕಾಂ | 03 ಏಪ್ರಿಲ್ 2019 ಬಿ.ಎಸ್.ಯಡಿಯೂರಪ್ಪ ತಮಗೆ ಮಾಟ ಮಾಡಿಸಿದ್ದಾರೆ. ಹಾಗಾಗಿ ನಾನು ಸ್ವಲ್ಪ ಮಂಕಾಗಿದ್ದೇನೆ ಅಂತಾ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ತಾವು ಕಳೆದ ಕೆಲವು ದಿನಗಳಿಂದ ಮಂಕಾಗಿದ್ದು ನಿಜ. ಇದಕ್ಕೆ ಬಿ.ಎಸ್.ಯಡಿಯೂರಪ್ಪ ಕಾರಣ. ಅವರು ತಮ್ಮ ಮೇಲೆ ಮಾಟ ಮಾಡಿಸಿದ್ದಾರೆ. ಆದರೆ ತಾವೀಗ ಆ ಮಾಟಕ್ಕೆ ಪ್ರತಿತಂತ್ರ ರೂಪಿಸಿದ್ದು, ಇನ್ಯಾವ ಮಾಟಕ್ಕೂ ಹೆದರುವುದಿಲ್ಲ ಎಂದು ತಮ್ಮ ಕೈಯಲ್ಲಿ ಧರಿಸಿದ ಬಂಗಾರದ ವಾಚನ್ನು ಪತ್ರಕರ್ತರಿಗೆ ತೋರಿಸಿ … Read more

ಗರ್ಭಗುಡಿಯಲ್ಲಿ ಜಾರಿಬಿತ್ತು ನಾಮಪತ್ರದ ಫೈಲ್, ಹಾರಲೇ ಇಲ್ಲ ಯಡಿಯೂರಪ್ಪಗೆ ಬುಕ್ ಮಾಡಿದ್ದ ಹೆಲಿಕಾಪ್ಟರ್

ಶಿವಮೊಗ್ಗ ಲೈವ್.ಕಾಂ | 28 ಮಾರ್ಚ್ 2019 ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರ ನಾಮಪತ್ರ ಇದ್ದ ಫೈಲ್, ದೇವಸ್ಥಾನದ ಗರ್ಭಗುಡಿಯಲ್ಲಿ ಜಾರಿಬಿತ್ತು. ಇದರಿಂದ ಕೆಲಕ್ಷಣ ರಾಘವೇಂದ್ರ ಮತ್ತವರ ಕುಟುಂಬ ವಿಚಲಿತರಾದ ಘಟನೆ ನಡೆಯಿತು. ನಾಮಪತ್ರ ಸಲ್ಲಿಸುವ ಹಿನ್ನೆಲೆ, ಬೆಳಗ್ಗೆಯಿಂದಲೇ ರಾಘವೇಂದ್ರ, ಕುಟುಂಬ ಸಹಿತವಾಗಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸುತ್ತಿದ್ದರು. ಶಿಕಾರಿಪುರದ ಹುಚ್ಚರಾಯಸ್ವಾಮಿ ದೇವಸ್ಥಾನಕ್ಕೆ ತೆರಳಿದ್ದ ರಾಘವೇಂದ್ರ, ದೇವರ ಆಶೀರ್ವಾದ ಬೇಡಿದರು. ನಂತರ ಶಿವಮೊಗ್ಗದ ರವೀಂದ್ರನಗರ ಗಣಪತಿ ದೇವಸ್ಥಾನಕ್ಕೆ ಕುಟುಂಬ ಸಹಿತ ಭೇಟಿ ನೀಡಿದ್ದರು. ಈ ವೇಳೆ, ನಾಮಪತ್ರದ … Read more

ಇವತ್ತು ಪ್ರಕಟವಾಗುತ್ತೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ, ಶಿವಮೊಗ್ಗದಿಂದ ಕೇಂದ್ರಕ್ಕೆ ರೆಫರ್ ಆಗಿರುವುದು ಒಂದೇ ಹೆಸರು

b y raghavendra about press meet

ಶಿವಮೊಗ್ಗ ಲೈವ್.ಕಾಂ | 18 ಮಾರ್ಚ್ 2019 ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಇವತ್ತು ಪ್ರಕಟವಾಗಲಿದೆ. ಈ ಪಟ್ಟಿಯಲ್ಲಿ ಶಿವಮೊಗ್ಗದ ಅಭ್ಯರ್ಥಿಯ ಹೆಸರು ಪ್ರಕಟಗೊಳ್ಳುವ ಸಾಧ್ಯತೆ ಇದೆ. ಬಿ.ವೈ.ರಾಘವೇಂದ್ರ ಅವರಿಗೆ ಟಿಕೆಟ್ ಸಿಗುವುದು ಖಚಿತವಾಗಿದೆ. ಶಿವಮೊಗ್ಗದಲ್ಲಿ ಪ್ರತಿಸ್ಪರ್ಧಿಗಳೇ ಇಲ್ಲ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಈ ಬಾರಿ ಬಿಜೆಪಿಯಲ್ಲಿ ಆಕಾಂಕ್ಷಿಗಳೇ ಇಲ್ಲ. ಹಾಗಾಗಿ ಕೋರ್ ಕಮಿಟಿ ಸಭೆಯಲ್ಲಿ ಒಂದೇ ಹೆಸರನ್ನು ಶಿಫಾರಸು ಮಾಡಲಾಗಿದೆ. ಬಿ.ವೈ.ರಾಘವೇಂದ್ರ ಅವರ ಹೆಸರನ್ನಷ್ಟೇ ಬೆಂಗಳೂರಿಗೆ ರವಾನಿಸಲಾಗಿದೆ. ಹಾಗಾಗಿ ಅವರಿಗೆ … Read more

ಬಗರ್’ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವಂತೆ ಕೋರ್ಟ್ ಆದೇಶ, ರಾಜ್ಯ ಸರ್ಕಾರವೇ ಹೊಣೆ ಎಂದರು ಯಡಿಯೂರಪ್ಪ

ಶಿವಮೊಗ್ಗ ಲೈವ್.ಕಾಂ | 27 ಫೆಬ್ರವರಿ 2019 ರಾಜ್ಯ ಸರ್ಕಾರ ಸರಿಯಾದ ಮಾಹಿತಿ ನೀಡದೆ ಇರುವುದೇ ಬಗರ್’ಹುಕುಂ ಸಾಗುವಳಿದಾರರನ್ನು ತೆರವುಗೊಳಿಸುವಂತೆ ಸುಪ್ರೀಂಕೋರ್ಟ್ ತೀರ್ಪು ನೀಡಲು ಕಾರಣ ಅಂತಾ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಾಜಿ ಸಿಎಂ ಏನಂದರು? ಫುಲ್ ವಿಡಿಯೋ ನೋಡಿ ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200 ಸುದ್ದಿಗಾಗಿ ಮೊಬೈಲ್ ನಂಬರ್ | 9964634494 ಈ ಮೇಲ್ | shivamoggalive@gmail.com

ಹೀರೋಗಳ ಮನೆ ಮೇಲೆ ಐಟಿ ರೇಡ್, ಶಿವಮೊಗ್ಗದಲ್ಲಿ ಯಡಿಯೂರಪ್ಪ ಪ್ರತಿಕ್ರಿಯೆ, ಏನಂದ್ರು ಮಾಜಿ ಸಿಎಂ?

Yedyurappa Pressmeet1 1

ಶಿವಮೊಗ್ಗ ಲೈವ್.ಕಾಂ | 4 ಜನವರಿ 2019    ಪ್ರಾಮಾಣಿಕವಾಗಿ ಲೆಕ್ಕ ಕೊಟ್ಟರೆ ಯಾರಿಗೂ ತೊಂದರೆಯಾಗೋದಿಲ್ಲ. ಇಲ್ಲವಾದರೆ ಐಟಿ ದಾಳಿಯಾಗುತ್ತದೆ. ಸ್ಯಾಂಡಲ್’ವುಡ್ ನಟ, ನಿರ್ಮಾಪಕರ ಮನೆ ಮೇಲೆ ಆದಾಯ ತೆರಿಗೆ ದಾಳಿ ಕರಿತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ಇದು. ಅಷ್ಟಕ್ಕೂ ಯಡಿಯೂರಪ್ಪ ಏನೇನು ಹೇಳಿದರು? ವಿಡಿಯೋ ನೋಡಿ ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200 ಸುದ್ದಿಗಾಗಿ ಕರೆ ಮಾಡಿ | 9964634494 ಈ ಮೇಲ್ | shivamoggalive@gmail.com

ಕುಟುಂಬ ಸಹಿತ ಸಿಎಂ ಫಾರಿನ್ ಟೂರ್, ಶಿವಮೊಗ್ಗದಲ್ಲಿ ಮಾಜಿ ಸಿಎಂ ಗರಂ

Yedyurappa at Vinobhanagara General Image 1

ಶಿವಮೊಗ್ಗ ಲೈವ್.ಕಾಂ | 3 ಜನವರಿ 2019 ರಾಜ್ಯದ ರೈತರು ಸಂಕಷ್ಟದಲ್ಲಿರುವಾಗ ಮುಖ್ಯಮಂತ್ರಿ ಕುಮಾರಸ್ವಾಮಿ, ಕುಟುಂಬದವರ ಜೊತೆಗೆ ಹೊಸ ವರ್ಷಾಚರಣೆಗೆ ವಿದೇಶಕ್ಕೆ ತೆರಳಿದ್ದಾರೆ ಅಂತಾ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ರಾಜ್ಯದ 150 ತಾಲೂಕುಗಳಲ್ಲಿ ಬರವಿದೆ. ಬರಪೀಡಿತ ಪ್ರದೇಶಗಳಲ್ಲಿ ಬಿಜೆಪಿ ತಂಡ ತೆರಳಿ ವಸ್ತುಸ್ಥಿತಿ ಅಧ್ಯಯನ ಮಾಡಿದೆ. ಈ ತಾಲೂಕಿನ ಜನರ ಬವಣೆ ಕುರಿತು ಪ್ರತಿಪಕ್ಷ ಬಿಜೆಪಿ ಪ್ರಶ್ನೆ ಮಾಡಲು ಶುರು ಮಾಡಿದ ನಂತರ ರಾಜ್ಯ ಸರ್ಕಾರ ಪ್ರತೀ ತಾಲೂಕಿಗೆ … Read more