‘ಸಾಲ ಮನ್ನಾ ಹೆಸರಲ್ಲಿ ಸಿಎಂ ಆರು ತಿಂಗಳಿಂದ ಪ್ರಚಾರ ಪಡೀತಿದ್ದಾರೆ, ಆದ್ರೆ ಸಾಲ ಮಾತ್ರ ಮನ್ನಾ ಆಗಿಲ್ಲ’

181218 Yedyurappa at Shivamogga BSY 1

ಶಿವಮೊಗ್ಗ ಲೈವ್.ಕಾಂ | 18 ಡಿಸೆಂಬರ್ 2018 ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಾಲ ಮನ್ನಾ ಅಂತಾ ಹೇಳುತ್ತ, ಆರು ತಿಂಗಳಾಗಿದೆ. ಸಾಲ ಮನ್ನಾ ಹೆಸರಲ್ಲಿ ಪ್ರಚಾರ ಪಡೆಯುತ್ತಿರುವ ಸಿಎಂ, ಅಭಿವೃದ್ಧಿ ಕಾರ್ಯಗಳಿಗೆ ಹಣ ಬಿಡುಗಡೆ ಮಾಡುತ್ತಿಲ್ಲ ಅಂತಾ ಯಡಿಯೂರಪ್ಪ ಟೀಕಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಆರು ತಿಂಗಳಾದರೂ ರೈತರ ಸಾಲ ಮನ್ನಾ ಆಗಿಲ್ಲ. ಹಾಗಾಗಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಲೇ ಇದೆ. ರಾಷ್ಟ್ರೀಕೃತ ಬ್ಯಾಂಕ್’ಗಳಿಗೆ ಸರ್ಕಾರ, ಸಾಲ ಮನ್ನಾದ ಹಣ ಪಾವತಿ ಮಾಡದೆ ಇದ್ದರೆ ಕ್ಲಿಯರೆನ್ಸ್ … Read more

‘ಯಡಿಯೂರಪ್ಪ ಮತ್ತೆ ಸಿಎಂ ಆಗಲ್ಲ, ಸರ್ಕಾರದ ಬದಲು ಅವರ ಕೆಲಸಕ್ಕೆ ಮುಹೂರ್ತ ಫಿಕ್ಸ್ ಮಾಡಿಕೊಳ್ಳಲಿ’

ಶಿವಮೊಗ್ಗ ಲೈವ್.ಕಾಂ | 7 ಡಿಸೆಂಬರ್ 2018 ಮುಖ್ಯಮಂತ್ರಿಯಾಗಿದ್ದರು, ಸಂಸದರಾಗಿದ್ದರು, ಆಗ ಯಡಿಯೂರಪ್ಪ ಅವರು ಏತನೀರಾವರಿ ಯೋಜನೆಗಳನ್ನು ಮಾಡಲಿಲ್ಲ. ಈಗ ಸಚಿವ ಡಿ.ಕೆ.ಶಿವಕುಮಾರ್ ಅವರ ಮನೆ ಬಾಗಿಲಿಗೆ ಹೋಗಿದ್ದು ನಾಚಿಕೆಗೇಡು ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಆರೋಪಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಮಧು ಬಂಗಾರಪ್ಪ, ಯಡಿಯೂರಪ್ಪ ಅವರು ಡಿ.ಕೆ.ಶಿವಕುಮಾರ್ ಅವರ ಮನೆಗೆ ಹೋಗಿ ಸ್ಟಂಟ್ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಯಡಿಯೂರಪ್ಪ ಅವರು ಮತ್ತೆ ಮುಖ್ಯಮಂತ್ರಿ ಆಗುವುದಿಲ್ಲ. ಈಗ ಸರ್ಕಾರ ನಮ್ಮದಿದೆ. ಜಿಲ್ಲೆಯ ನೀರಾವರಿ ಯೋಜನೆಗಳನ್ನು ನಾವು … Read more