ಶಿವಮೊಗ್ಗದಲ್ಲಿ ಮತ್ತೆ ಬಂಗಾರಪ್ಪ ಫ್ಯಾಮಿಲಿ V/S ಯಡಿಯೂರಪ್ಪ ಫ್ಯಾಮಿಲಿ ಕದನ, 15 ವರ್ಷದಲ್ಲಿ ಏನೇನಾಯ್ತು? ಇಲ್ಲಿದೆ ಲಿಸ್ಟ್‌

Yedyurappa-familiy-and-Bangarappa-family-election.

SHIVAMOGGA LIVE NEWS | 8 MARCH 2024 ELECTION NEWS : ಬಂಗಾರಪ್ಪ ಕುಟುಂಬ ವರ್ಸಸ್‌ ಯಡಿಯೂರಪ್ಪ ಕುಟುಂಬ ಕದನಕ್ಕೆ ಶಿವಮೊಗ್ಗ ಕ್ಷೇತ್ರ ಮತ್ತೊಮ್ಮೆ ಸಾಕ್ಷಿಯಾಗಲಿದೆ. ಈ ಮೊದಲು ಅಪ್ಪನ ವಿರುದ್ಧ ಸ್ಪರ್ಧಿಸಿದ್ದ ಗೀತಾ ಶಿವರಾಜ್‌ ಕುಮಾರ್‌, ಈಗ ಮಗನನ್ನು ಎದುರಿಸಲು ಸಜ್ಜಾಗಬೇಕಿದೆ. ಅಪ್ಪ ಆಯ್ತು, ಈಗ ಮಗನ ವಿರುದ್ಧ ಸ್ಪರ್ಧೆ ಗೀತಾ ಶಿವರಾಜ್‌ ಕುಮಾರ್‌ ಅವರಿಗೆ ಇದೇನು ಮೊದಲ ಚುನಾವಣೆಯಲ್ಲ. 2014ರ ಲೋಕಸಭೆ ಚುನಾವಣೆಗೆ ಜೆಡಿಎಸ್‌ ಪಕ್ಷದಿಂದ ಗೀತಾ ಶಿವರಾಜ್‌ ಕುಮಾರ್‌ ಸ್ಪರ್ಧಿಸಿದ್ದರು. ಆಗ … Read more

ಶಿವಮೊಗ್ಗದಲ್ಲಿ ತೆರೆದ ವಾಹನದಲ್ಲಿ ವಿಜಯೇಂದ್ರ ಮೆರವಣಿಗೆ, ಹೇಗಿತ್ತು ಬೈಕ್ ಜಾಥಾ?

291123 BJP President BY Vijayendra procession in shimoga

SHIVAMOGGA LIVE NEWS | 29 NOVEMBER 2023 SHIMOGA : ಬಿಜೆಪಿ ರಾಜ್ಯಾಧ್ಯಕ್ಷರಾದ ನಂತರ ಮೊದಲ ಬಾರಿ ಶಿವಮೊಗ್ಗಕ್ಕೆ ಭೇಟಿ ನೀಡಿದ ಬಿ.ವೈ.ವಿಜಯೇಂದ್ರ ಅವರಿಗೆ ಪಕ್ಷದ ಕಾರ್ಯಕರ್ತರು ಅದ್ಧೂರಿ ಸ್ವಾಗತ ನೀಡಿದರು. ತೆರೆದ ವಾಹನದಲ್ಲಿ ನೂತನ ರಾಜ್ಯಾಧ್ಯಕ್ಷರ ಮೆರವಣಿಗೆ ನಡೆಸಲಾಯಿತು. ನಗರದ ಬೆಕ್ಕಿನಕಲ್ಮಠದಿಂದ ಮೆರವಣಿಗೆ ನಡೆಸಲಾಯಿತು. ದೊಡ್ಡ ಸಂಖ್ಯೆಯ ಬೈಕ್‌ಗಳು ಜಾಥಾದಲ್ಲಿ ಭಾಗವಹಿಸಿದ್ದವು. ಆರಂಭದಲ್ಲಿ ವಿಜಯೇಂದ್ರಗೆ ಸೇಬು ಹಣ್ಣಿನ ಬೃಹತ್ ಹಾರ ಹಾಕಲಾಯಿತು. ನಗರದ ಪ್ರಮುಖ ರಸ್ತೆಗಳ ಮೂಲಕ ಪಿಇಎಸ್ ಕಾಲೇಜು ಸಭಾಂಗಣದವರೆಗೆ ಮೆರವಣಿಗೆ ನಡೆಯಿತು. … Read more

ಈಶ್ವರಪ್ಪ, ಸದಾನಂದಗೌಡ ಹೈಕಮಾಂಡ್‌ ಭೇಟಿ ವಿಚಾರ, ಶಿವಮೊಗ್ಗದಲ್ಲಿ ಯಡಿಯೂರಪ್ಪ ರಿಯಾಕ್ಷನ್‌, ಏನಂದ್ರು?

Former-CM-Yedyurappa-speaks-to-media-in-Shimoga

SHIVAMOGGA LIVE NEWS | 3 NOVEMBER 2023 SHIMOGA : ಹಲವರು ನಾಯಕರನ್ನು ಹೈಕಮಾಂಡ್‌ (High Command) ದೆಹಲಿಗೆ ಕರೆಸಿಕೊಂಡಿದ್ದು ನಾನಾ ವಿಷಯದ ಕುರಿತು ಚರ್ಚೆ ನಡೆಸಿದ್ದಾರೆ. ಅದರಲ್ಲಿ ವಿಶೇಷವೇನಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಬಿಜೆಪಿ ವತಿಯಿಂದ ಬರ ಅಧ್ಯಯನ ಪ್ರವಾಸ ಕೈಗೊಳ್ಳಲಾಗುತ್ತಿದೆ. ವಿಐಎಸ್‌ಎಲ್‌ ಶತಮಾನೋತ್ಸವ ಕಾರ್ಯಕ್ರಮದ ಹಿನ್ನೆಲೆ ತಾವು ನ.5ರ ಬಳಿಕ ಅಧ್ಯಯನ ತಂಡದೊಂದಿಗೆ ಸೇರಿಕೊಳ್ಳುವುದಾಗಿ ತಿಳಿಸಿದರು. ಲೋಕಸಭೆ ಚುನಾವಣೆಗೆ ತಮ್ಮದೆ ರೀತಿಯಲ್ಲಿ ಅಭ್ಯರ್ಥಿಗಳ ಆಯ್ಕೆ … Read more

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪಗೆ ಗೌರವ ಡಾಕ್ಟರೇಟ್‌, ಜು.21ರಂದು ಪ್ರದಾನ

yedyurappa-with-BY-Raghavendra-in-Shimoga

SHIVAMOGGA LIVE | 20 JULY 2023 SHIMOGA : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ (Doctorate) ನೀಡಲಿದೆ. ಜು.21ರಂದು ನಡೆಯಲಿರುವ 8ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಗೌರವ ಡಾಕ್ಟರೇಟ್‌ ಪ್ರಧಾನ ಮಾಡಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಲಪತಿ ಡಾ. ಆರ್‌.ಸಿ.ಜಗದೀಶ್‌ ಅವರು, ಮೂವರ ಹೆಸರನ್ನು ಅಂತಿಮಗೊಳಿಸಿ ರಾಜ್ಯಪಾಲರ ಅನುಮತಿಗೆ ಕಳುಹಿಸಲಾಗಿತ್ತು. ಕೃಷಿ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕೊಡುಗೆ ಪರಿಗಣಿಸಿ … Read more

ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಯಡಿಯೂರಪ್ಪ 3 ಪ್ರಮುಖ ಕಿವಿ ಮಾತು, ಏನದು?

Yedyurappa-Speaks-to-party-workers-in-PES-Prerana-Sabhangana

SHIVAMOGGA LIVE | 18 JUNE 2023 SHIMOGA : ಈ ಸರ್ಕಾರ ಬಹಳ ಕಾಲ ಉಳಿಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. ಬಿಜೆಪಿ ಕಾರ್ಯಕರ್ತರು (BJP Workers) ಶಕ್ತಿ ಮೀರಿ ಹೋರಾಟ ಮಾಡಿ, ಪಕ್ಷವನ್ನು ಪುನಃ ಅಧಿಕಾರಕ್ಕೆ ತರಬೇಕಿದೆ ಎಂದು ಸಲಹೆ ನೀಡಿದರು. ಶಿವಮೊಗ್ಗದ ಪಿಇಎಸ್‌ ಕಾಲೇಜು ಆವರಣದ ಪ್ರೇರಣಾ ಸಭಾಂಗಣದಲ್ಲಿ ನಡೆದ ಮೋದಿ ಸರ್ಕಾರದ 9 ವರ್ಷದ ಸಾಧನೆ ಸಾರ್ವಜನಿಕ ಸಭೆ ಉದ್ಘಾಟಿಸಿ ಯಡಿಯೂರಪ್ಪ ಮಾತನಾಡಿದರು. ಮಾಜಿ ಸಿಎಂ ಹೇಳಿದ 3 … Read more

ಯಡಿಯೂರಪ್ಪ ತೋಟದ ಪಕ್ಕದಲ್ಲಿ ಪುನುಗು ಬೆಕ್ಕು ಬಲಿ ಕೊಟ್ಟು ಮಾಟ ಮಂತ್ರ, ಸಂಸದ ರಾಘವೇಂದ್ರ ಹೇಳಿದ್ದೇನು?

Black-Magic-Against-Yedyurappa-Family

SHIVAMOGGA LIVE NEWS | 16 MAY 2023 SHIKARIPURA : ಬಿ.ವೈ.ವಿಜಯೇಂದ್ರ ಅವರು ಚುನಾವಣೆಯಲ್ಲಿ ಗೆಲ್ಲಬಾರದು ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕುಟುಂಬದ ರಾಜಕೀಯ ಏಳಿಗೆ ಸಹಿಸಲಾಗದೆ ಪುನುಗು ಬೆಕ್ಕು ಬಲಿ ಕೊಟ್ಟು ಮಾಟ (Maata Mantra) ಮಾಡಿಸಲಾಗಿದೆ. ಇದರಿಂದ ತಮ್ಮ ಕುಟುಂಬದ ಮೇಲೆ ಪರಿಣಾಮ ಉಂಟಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಆರೋಪಿಸಿದ್ದಾರೆ. ಶಿಕಾರಿಪುರ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು, ಶಿಕಾರಿಪುರ ತಾಲೂಕಿನ ಬಂಡಿಬೈರನಹಳ್ಳಿ ಮಜಿರೆ ಸಿದ್ದಾಪುರ ಗ್ರಾಮದಲ್ಲಿರುವ ತೋಟದಲ್ಲಿ … Read more

ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಹೆಸರು ಪ್ರಕಟ ವಿಚಾರ, ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದೇನು?

BS-Yedyurappa-in-Shimoga-Helipad

SHIVAMOGGA LIVE NEWS | 18 APRIL 2023 SHIMOGA : ತೀವ್ರ ಕುತೂಹಲ ಕೆರಳಿಸಿರುವ ಶಿವಮೊಗ್ಗ ಮತ್ತು ಮಾನ್ವಿ ಕ್ಷೇತ್ರದ ಅಭ್ಯರ್ಥಿಗಳ (Candidate) ಹೆಸರನ್ನು ಇವತ್ತು ರಾತ್ರಿ ವೇಳೆ ಪ್ರಕಟಿಸಲಾಗುತ್ತದೆ ಎಂದ ಮಾಜಿ ಮುಖಮಂತ್ರಿ ಬಿ.ಎಸ್.‌ಯಡಿಯೂರಪ್ಪ ತಿಳಿಸಿದರು. ಶಿವಮೊಗ್ಗ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ಕೇಂದ್ರದ ನಾಯಕರು ಶಿವಮೊಗ್ಗ, ಮಾನ್ವಿ ಕ್ಷೇತ್ರದ ಅಭ್ಯರ್ಥಿಗಳನ್ನು ಇವತ್ತು ರಾತ್ರಿ ವೇಳೆಗೆ ಪ್ರಕಟಿಸಬಹುದು. ವಿಳಂಬವಾಗಲು ಕಾರಣವೇನು ಎಂಬುದು ನನಗೆ ಗೊತ್ತಿಲ್ಲ  ಎಂದರು. ಇದನ್ನೂ ಓದಿ – ಶಿವಮೊಗ್ಗದಲ್ಲಿ ಜೆಡಿಎಸ್‌ನಿಂದಲೂ ʼಅಚ್ಚರಿ … Read more

ಕಲ್ಲು ತೂರಾಟ ಕೇಸ್, ಹಲವರು ಪೊಲೀಸ್ ವಶಕ್ಕೆ, ಶಿಕಾರಿಪುರಕ್ಕೆ ಗೃಹ ಸಚಿವರ ಭೇಟಿ, ಮೀಟಿಂಗ್

Ston-Pelting-issue-Home-MInister-Araga-Jnanendra-Visit-Shikaripura

SHIVAMOGGA LIVE NEWS | 28 MARCH 2023 SHIKARIPURA : ರೌಡಿ ಪಟ್ಟಿಯಲ್ಲಿರುವವರು, ಚುನಾವಣೆ ಸಂದರ್ಭ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯತ್ನಿಸಿದ ಕೆಲವರ ಪ್ರಚೋದನೆಯಿಂದ ಶಿಕಾರಿಪುರದಲ್ಲಿ ಕಲ್ಲು ತೂರಾಟ, ಪೊಲೀಸರ ಮೇಲೆ ದಾಳಿಯಾಗಿದೆ. ಈ ಸಂಬಂಧ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ (Home Minister) ಆರಗ ಜ್ಞಾನೇಂದ್ರ ತಿಳಿಸಿದರು. ಶಿಕಾರಿಪುರದ ಪ್ರವಾಸಿ ಮಂದಿರದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಸೇರಿದಂತೆ ಪ್ರಮುಖರೊಂದಿಗೆ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ … Read more

ಯಡಿಯೂರಪ್ಪ ಮನೆ ಮೇಲೆ ದಾಳಿ, ಇಡೀ ದಿನ ಪಟ್ಟಣದಲ್ಲಿ ಏನೇನಾಯ್ತು? ಜನರ ಆಕ್ರೋಶಕ್ಕೆ ಕಾರಣವೇನು?

Stone-Pelting-on-Yedyurappa-House-in-Shikaripura

SHIVAMOGGA LIVE NEWS | 28 MARCH 2023 SHIKARIPURA : ಒಳ ಮೀಸಲಾತಿ ವಿರೋಧಿಸಿ ಶಿಕಾರಿಪುರದಲ್ಲಿ ಬಂಜಾರ ಸಮುದಾಯ ನಡೆಸುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (Yedyurappa) ಅವರ ಮನೆಗೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು ಕಲ್ಲು, ಚಪ್ಪಲಿ ತೂರಿದ್ದಾರೆ. ಮನೆಯ ಕಿಟಕಿ ಗಾಜು ಒಡೆದು ಪುಡಿ ಮಾಡಿದರು. ಇಡೀ ದಿನ ಶಿಕಾರಿಪುರ ಪಟ್ಟಣದಲ್ಲಿ ಏನೇನಾಯ್ತು? ಇಲ್ಲಿದೆ ಕಂಪ್ಲೀಟ್ ಮಾಹಿತಿ. ಸಾವಿರ ಸಾವಿರ ಸಂಖ್ಯೆಯ ಜನ ನ್ಯಾ. ಸದಾಶಿವ ಆಯೋಗದ ರಿಪೋರ್ಟ್, ಒಳ … Read more

ಮನೆ ಮೇಲೆ ಕಲ್ಲು ತೂರಾಟ, ಮಾಜಿ ಸಿಎಂ ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ, ಹೇಳಿಕೆಯ 5 ಪಾಯಿಂಟ್ ಇಲ್ಲಿದೆ

BS-Yedyurappa-Reaction-on-his-house-attack-at-Shikaripura

SHIVAMOGGA LIVE NEWS | 27 MARCH 2023 BENGALURU : ತಮ್ಮ ಮನೆ ಮೇಲೆ ಕಲ್ಲು ತೂರಾಟದ ಕುರಿತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರತಿಕ್ರಿಯೆ (Reaction) ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಯಡಿಯೂರಪ್ಪ ಅವರು ಹೇಳಿದ ಐದು ಪ್ರಮುಖ ಸಂಗತಿ ಇಲ್ಲಿದೆ. ಐದು ಪ್ರಮುಖ ವಿಚಾರ ಬಂಜಾರ ಸಮುದಾಯದವರ ಸಹಕಾರದಿಂದ ನಾಲ್ಕು ಬಾರಿ ಮುಖ್ಯಮಂತ್ರಿ ಆಗಿದ್ದೇನೆ. ನಾಳೆ, ನಾಡಿದ್ದು ಶಿಕಾರಿಪುರಕ್ಕೆ ತೆರಳಿ ಅವರೆಲ್ಲರನ್ನು ಕರೆಯಿಸಿ ಮಾತನಾಡುತ್ತೇನೆ. ಸಮಾಜದ ಮುಖಂಡರೊಂದಿಗೆ ಘಟನೆಗೆ ಕಾರಣವೇನು, ಹಿನ್ನಲೆ … Read more