ಮಿನಿಸ್ಟರ್ಗೆ ಬೆದರಿಕೆ, ಶಿವಮೊಗ್ಗದಲ್ಲಿ ಆಕ್ರೋಶ, ಘೋಷಣೆ
ಶಿವಮೊಗ್ಗ: ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಒಡ್ಡಿದ ಪ್ರಕರಣವನ್ನು ಉನ್ನತ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಯುವ ಕಾಂಗ್ರೆಸ್ (Youth Congress) ಕಾರ್ಯಕರ್ತರು ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಆರ್ಎಸ್ಎಸ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ, ಘೋಷಣೆಗಳನ್ನು ಕೂಗಿದ ಯುವ ಕಾಂಗ್ರೆಸ್ ಕಾರ್ಯಕರ್ತರು, ಸಚಿವರಿಗೆ ಬೆದರಿಕೆ ಒಡ್ಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸರ್ಕಾರಿ ಶಾಲೆ, ಕಾಲೇಜು, ಸರ್ಕಾರಿ ಜಾಗಗಳಲ್ಲಿ ಆರ್ಎಸ್ಎಸ್ ಮಾತ್ರವಲ್ಲ ಯಾವುದೆ ಸಂಘ ಸಂಸ್ಥೆಯು ಕಾರ್ಯಕ್ರಮ ನಡೆಸಬೇಕಿದ್ದರೆ ಅನುಮತಿ ಪಡೆಯಬೇಕು. … Read more