Shivamogga: Two Youths Stabbed Over Personal Feud

Urugaduru-circle-incident-in-shimoga

Shivamogga: Two young men were stabbed with lethal weapons over personal dispute in the Urugadur area of Shivamogga city today. The seriously injured victims, identified as Shabbir and Shahbaz, have been admitted to a private hospital for treatment. ‘Personal Grudge’ says SP District Superintendent of Police, G.K. Mithun Kumar, provided information to the media, confirming … Read more

ಶಿವಮೊಗ್ಗ ಸಿಟಿಯಲ್ಲಿ ಇಬ್ಬರಿಗೆ ಇರಿತ, ಗಂಭೀರ ಗಾಯ, ಘಟನೆಗೆ ಕಾರಣವೇನು?

Crime-News-General-Image

ಶಿವಮೊಗ್ಗ: ವೈಯಕ್ತಿಕ ವಿಚಾರಕ್ಕೆ ಶಿವಮೊಗ್ಗ ನಗರದಲ್ಲಿ ಇಬ್ಬರು ಯುವಕರಿಗೆ ಮಾರಕಾಸ್ತ್ರದಿಂದ ಇರಿಯಲಾಗಿದೆ (stabbing). ಗಂಭೀರ ಗಾಯಗೊಂಡಿರುವ ಯುವಕರನ್ನು ಖಾಸಗಿ ಅಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಬ್ಬೀರ್‌ ಮತ್ತು ಶಹಬಾಜ್‌ ಎಂಬುವವರು ಗಾಯಗೊಂಡಿದ್ದಾರೆ. ನಗರದ ಊರುಗಡೂರು ಬಡಾವಣೆಯಲ್ಲಿ ಇಂದು ಘಟನೆ ಸಂಭವಿಸಿದೆ. ವೈಯಕ್ತಿಕ ಕಾರಣಕ್ಕೆ ಗಲಾಟೆ, ಇರಿತ ಇನ್ನು, ಘಟನೆ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ವಾಟ್ಸಪ್‌ ಮೂಲಕ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ‘ವೈಯಕ್ತಿಕ ವಿಷಯಕ್ಕೆ ಘಟನೆ ಸಂಭವಿಸಿದೆ. ಶಬ್ಬೀರ್‌ನ ಸಹೋದರಿಯ ಗಂಡ ಫಾರ್ದಿನ್‌, ಆತನ ಸಹೋದರ ಮತ್ತು … Read more

ಭದ್ರಾವತಿಯಲ್ಲಿ ಪೊಲೀಸರನ್ನು ಕಂಡು ಕಾರು ನಿಲ್ಲಿಸಿ ಪರಾರಿಯಾದ ಯುವಕರು

Police-General-Image

ಭದ್ರಾವತಿ: ಪೊಲೀಸರನ್ನು ಕಂಡು ಕಾರು ಬಿಟ್ಟು ಯುವಕರ (Youths) ಗುಂಪು ಪರಾರಿಯಾಗಿದೆ. ಕಾರಿನ ಬಳಿ ತೆರಳಿ ಪರಿಶೀಲಿಸಿದಾಗ ಕಬ್ಬಿಣ್ಣದ ವಸ್ತುಗಳು ಪತ್ತೆಯಾಗಿವೆ. ಘಟನೆ ಸಂಬಂಧ ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ಭದ್ರಾವತಿಯ ವಿಐಎಸ್‌ಎಲ್‌ ಸಂತೆ ಮೈದಾನದ ಬಳಿ ಗಸ್ತು ತಿರುಗುತ್ತಿದ್ದ ಪೊಲೀಸರನ್ನು ಕಂಡು ಓಮ್ನಿ ಕಾರಿನಲ್ಲಿದ್ದವರು ಕಾರು ಬಿಟ್ಟು ಪರಾರಿಯಾಗಿದ್ದಾರೆ. ಅನುಮಾನಗೊಂಡ ಪೊಲೀಸರು ಕಾರಿನಲ್ಲಿದ್ದ ಮೂವರನ್ನು ಹಿಡಿದಿದ್ದಾರೆ. ಉಳಿದ ಇಬ್ಬರು ಪರಾರಿಯಾಗಿದ್ದಾರೆ. ಕಾರನ್ನು ಪರಿಶೀಲಿಸಿದಾಗ ಕಬ್ಬಿಣದ ವಸ್ತುಗಳು ಪತ್ತೆಯಾಗಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆ ಸಂಬಂಧ ನ್ಯೂ … Read more

ಶಿವಮೊಗ್ಗ – ಭದ್ರಾವತಿ ಹೆದ್ದಾರಿಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಚಿಕ್ಕಮಗಳೂರಿನ ಯುವಕರು, ವಿಡಿಯೋ ವೈರಲ್‌

Air-Gun-seized-by-two-youths-from-chikkamagaluru

SHIVAMOGGA LIVE NEWS | 31 DECEMBER 2023 SHIMOGA : ಹೆದ್ದಾರಿಯಲ್ಲಿ ಕಾರು ನಿಲ್ಲಿಸಿ ಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸಿದ ಇಬ್ಬರು ಯುವಕರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇವರಿಂದ ಒಂದು ಏರ್‌ ಗನ್‌ ಮತ್ತು ಕಾರನ್ನು ವಶಕ್ಕೆ ಪಡೆಯಲಾಗಿದೆ. ಏನಿದು ಘಟನೆ? ಮಲ್ನಾಡ್‌ ಕ್ಯಾನ್ಸರ್‌ ಆಸ್ಪತ್ರೆ ಸಮೀಪ ಶಿವಮೊಗ್ಗ – ಭದ್ರಾವತಿ ಹೆದ್ದಾರಿಯ‌ಲ್ಲಿ ಡಿ.26ರಂದು ಇಬ್ಬರು ಯುವಕರು ಕಾರಿನಿಂದ ಇಳಿದು ಕುಣಿದಿದ್ದಾರೆ. ಇದೇ ವೇಳೆ ಒಬ್ಬಾತ ಏರ್‌ ಗನ್‌ ಹಿಡಿದುಕೊಂಡಿದ್ದು ಅದರಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದ. ಬಳಿಕ … Read more

ರಸ್ತೆಯಲ್ಲಿ ಕೈ ಕೈ ಮಿಲಾಯಿಸಿದ ಕಾಲೇಜು ವಿದ್ಯಾರ್ಥಿಗಳು | ಪುರಲೆಯಲ್ಲಿ ಯುವಕರ ಮೇಲೆ ರಾಡ್‌, ದೊಣ್ಣೆಯಿಂದ ದಾಳಿ

Crime-News-General-Image

SHIVAMOGGA LIVE NEWS | 24 DECEMBER 2023 SHIMOGA : ರಸ್ತೆಯಲ್ಲಿ ಕೈ ಕೈ ಮಿಲಾಯಿಸಿ ಸಾರ್ವಜನಿಕ ನೆಮ್ಮದಿಗೆ ಭಂಗ ತಂದ ಆರೋಪದ ಹಿನ್ನೆಲೆ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ನಗರದ ಸರ್ಜಿ ಕನ್ವೆಷನ್‌ ಹಾಲ್‌ ಸಮೀಪ ಘಟನೆ ಸಂಭವಿಸಿದೆ. ಓರ್ವ ಅಪ್ರಾಪ್ತ ಸೇರಿ ಏಳು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಗಸ್ತು ತಿರುಗುತ್ತಿದ್ದ ಸಂದರ್ಭ ವಿದ್ಯಾರ್ಥಿಗಳು ಕೈ ಕೈ ಮಿಲಾಯಿಸುತ್ತಿದ್ದರು. ಸ್ಥಳಕ್ಕೆ ತೆರಳಿ ವಿದ್ಯಾರ್ಥಿಗಳನ್ನು ಪ್ರಶ್ನಿಸಿದ ಪೊಲೀಸರು ಎಲ್ಲರನ್ನು ವಶಕ್ಕೆ ಪಡೆದು ವಿನೋಬನಗರ … Read more

KSRTC ಬಸ್‌ ನಿಲ್ದಾಣ, KR ಪುರಂ ಬಳಿ ಯುವಕರು ವಶಕ್ಕೆ, ವೈದ್ಯಕೀಯ ಪರೀಕ್ಷೆಯಾಗ್ತಿದ್ದಂತೆ ಅರೆಸ್ಟ್‌, ಕಾರಣವೇನು?

crime name image

SHIVAMOGGA LIVE NEWS | 18 NOVEMBER 2023 SHIMOGA : ಪ್ರತ್ಯೇಕ ಪ್ರಕರಣದಲ್ಲಿ ನಗರದಲ್ಲಿ ಗಾಂಜಾ ಸೇವಿಸಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ 1 : ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಯುವಕನನ್ನು (Youths) ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ. ಈ ಹಿನ್ನೆಲೆ ಮಹಾದೇವ್‌ (21) ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಪ್ರಕರಣ 2 : ಕೆ.ಆರ್‌.ಪುರಂ … Read more

ನಿಂತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಹಿಂಬದಿಯಿಂದ ವೇಗವಾಗಿ ಬಂದು ಡಿಕ್ಕಿ ಹೊಡೆದ ಬೈಕ್‌

Sagara-Bike-KSRTC-Incident-at-Gandhi-Circle.

SHIVAMOGGA LIVE NEWS | 10 OCTOBER 2023 SAGARA : ನಿಂತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ (KSRTC BUS) ಹಿಂಬದಿಯಿಂದ ಬೈಕ್‌ ಡಿಕ್ಕಿಯಾಗಿ ಮೂವರು ಯುವಕರಿಗೆ ಗಾಯವಾಗಿದ್ದು, ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಸಾಗರ ಪಟ್ಟಣದ ಗಾಂಧಿ ಸರ್ಕಲ್‌ ಬಳಿ ಘಟನೆ ಸಂಭವಿಸಿದೆ. ವೇಗವಾಗಿ ಬಂದ ಬೈಕ್‌ ಬಸ್ಸಿನ ಹಿಂಬದಿಗೆ ಡಿಕ್ಕಿಯಾಗಿ ಬಸ್ಸಿನಡಿ ಸಿಲುಕಿಕೊಂಡಿದೆ. ಘಟನೆಯಲ್ಲಿ ಮೂವರು ಯುವಕರು ಗಾಯಗೊಂಡಿದ್ದರು. ಕೂಡಲೆ ಮೂವರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ರವಾನಿಸಲಾಗಿತ್ತು. ಇದನ್ನೂ ಓದಿ – ಪೆಟ್ರೋಲ್‌ ಸುರಿದುಕೊಂಡು ಬೆಂಕಿ … Read more

ತೀರ್ಥಹಳ್ಳಿಯ ರೈತನ ಮಗಳು ರಾಜ್ಯಕ್ಕೆ ಸಕೆಂಡ್‌ ರ‍್ಯಾಂಕ್‌, ಶಿವಮೊಗ್ಗದ ನೇಹಶ್ರೀ 3ನೇ ರ‍್ಯಾಂಕ್‌, ಜಿಲ್ಲೆಗೆ ಎಷ್ಟನೆ ಸ್ಥಾನ ಸಿಕ್ಕಿದೆ?

Thirthahalli-Anvitha-gets-second-rank-Second-PUC-Commerce

SHIVAMOGGA LIVE NEWS | 21 APRIL 2023 SHIMOGA : ದ್ವಿತೀಯ ಪಿಯುಸಿ ಫಲಿತಾಂಶ (Second PUC) ಪ್ರಕಟವಾಗಿದೆ. ಶಿವಮೊಗ್ಗ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ಅತಿ ಹೆಚ್ಚು ಅಂಕ ಪಡೆದವರ ಸಾಲಿನಲ್ಲಿದ್ದಾರೆ. ರೈತನ ಮಗಳು ರಾಜ್ಯಕ್ಕೆ ಸಕೆಂಡ್‌ ರ‍್ಯಾಂಕ್‌ ಶಿವಮೊಗ್ಗದ ವಿಕಾಸ ಪಿಯುಸಿ ಕಾಂಪೊಸಿಟ್‌ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ಅನ್ವಿತಾ.ಡಿ.ಎನ್‌ ಅವರು 600ಕ್ಕೆ 596 ಅಂಕಗಳನ್ನು ಗಳಿಸಿ, ರಾಜ್ಯಕ್ಕೆ ಎರಡನೆ ರ‍್ಯಾಂಕ್‌ (Second PUC) ಪಡೆದಿದ್ದಾರೆ. ರಾಜ್ಯದಲ್ಲಿ ಒಂಭತ್ತು ವಿದ್ಯಾರ್ಥಿಗಳು 596 ಅಂಕಗಳನ್ನು ಗಳಿಸಿದ್ದಾರೆ. … Read more

ಟಿಕಾಯತ್ ಮೇಲಿನ ದಾಳಿಗೆ ಶಿವಮೊಗ್ಗದಲ್ಲಿ ಆಕ್ರೋಶ, ಸಾಲು ಸಾಲು ಪ್ರತಿಭಟನೆ

Protest-against-Assault-against-Rakesh-Tikait-in-Shimoga

SHIVAMOGGA LIVE NEWS | PROTEST | 31 ಮೇ 2022 ರಾಷ್ಟ್ರೀಯ ರೈತ ನಾಯಕ ರಾಕೇಶ್ ಟಿಕಾಯತ್ ಮತ್ತು ಯುದ್ಧವೀರ ಸಿಂಗ್ ಅವರಿಗೆ ಕಪ್ಪು ಮಸಿ ಬಳಿದು, ಹಲ್ಲೆ ನಡೆಸಿದ್ದ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಶಿವಮೊಗ್ಗದಲ್ಲಿ ವಿವಿಧ ಸಂಘಟನೆಗಳು ಇವತ್ತು ಬೀದಿಗಿಳಿದು ಹೋರಾಟ ನಡೆಸಿದವು. ರೈತ ಸಂಘದ ಆಕ್ರೋಶ ಹಲ್ಲೆ ಮಾಡಿದವರನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ರೈತ ಸಂಘದ ಕಚೇರಿಯಿಂದ ಜಿಲ್ಲಾಧಿಕಾರಿ … Read more

ನಡುರಸ್ತೆಯಲ್ಲಿ ಯುವಕನ ಮೇಲೆ ದಾಳಿ, ಮಚ್ಚು ತೋರಿಸಿ ಬೆದರಿಕೆ

crime name image

SHIVAMOGGA LIVE NEWS | ATTACK | 29 ಮೇ 2022 ಹಳೆ ದ್ವೇಷದ ಹಿನ್ನೆಲೆ ನಡುರಸ್ತೆಯಲ್ಲೇ ಯುವಕನನ್ನು ಅಡ್ಡಗಟ್ಟಿ ಥಳಿಸಲಾಗಿದೆ. ಅಲ್ಲದೆ ಮಚ್ಚು ತೋರಿಸಿ ಬೆದರಿಕೆ ಒಡ್ಡಲಾಗಿದೆ. ಈ ಸಂಬಂಧ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಹೊಸಮನೆ ಬಡಾವಣೆ ನಿವಾಸಿ ರಾಮಾಂಜನಿ ಎಂಬಾತನ ಮೇಲೆ ಹಲ್ಲೆ ನಡೆಸಲಾಗಿದೆ. ಹೊಸಮನೆಯ ಓಂ ಸರ್ಕಲ್ ಬಳಿ ಘಟನೆ ಸಂಭವಿಸಿದೆ. ಪರಶುರಾಮ್ ಮತ್ತು ನವೀನ್ ಎಂಬುವವರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಓಂ ಸರ್ಕಲ್ ಬಳಿ ರಾಮಾಂಜನಿ ನಡೆದು … Read more