ಯುವನಿಧಿ ಯೋಜನೆ ಫಲಾನುಭವಿಗಳಿಗೆ ಗುಡ್‌ ನ್ಯೂಸ್‌, ಈಗಲೇ ನೋಂದಣಿಗೆ ಸೂಚನೆ

Shimoga-News-update

ಶಿವಮೊಗ್ಗ: ಯುವನಿಧಿ (Yuva Nidhi) ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಶಿವಮೊಗ್ಗ ಜಿಲ್ಲೆಯ ಫಲಾನುಭವಿಗಳಿಗೆ ಯುವನಿಧಿ ಪ್ಲಸ್ ಯೋಜನೆಯಡಿ ಸರ್ಕಾರ ಕೈಗಾರಿಕಾ ತರಬೇತಿ ಸಂಸ್ಥೆಗಳು (ಐಟಿಐ), ಜಿಟಿಟಿಸಿ, ಸಿಇಡಿಒಕೆ, ಕೆಎಸ್‌ ಡಿಸಿಯಿಂದ ಉಚಿತ ಕೌಶಲ್ಯಾಧಾರಿತ ತರಬೇತಿ ನೀಡುತ್ತಿದೆ. ಯುವನಿಧಿ ಯೋಜನೆಯ ಫಲಾನುಭವಿಗಳು ಕಡ್ಡಾಯವಾಗಿ ರಾಜ್ಯ ಕೌಶಲಾಭಿವೃದ್ಧಿ ನಿಗಮದ ವೆಬ್ ಸೈಟ್ https:// www.kaushalkar.com/app/registration_verify ಬಳಸಿ ನೋಂದಣಿ ಮಾಡಿಕೊಳ್ಳಲು ಸೂಚಿಸಿದೆ. ಕೌಶಲ್ಕಾರ್ ಪೋರ್ಟಲ್‌ನಲ್ಲಿ ಯುವನಿಧಿ ಫಲಾನುಭವಿಗಳು ತರಬೇತಿ ಪಡೆದರೆ ನಿರುದ್ಯೋಗ ಭತ್ಯೆ ತಡೆಹಿಡಿಯಲಾಗುತ್ತದೆ ಎಂದು ಭಾವಿಸಿ ಕೌಶಲ್ಕಾರ್ ಪೋರ್ಟಲ್‌ನಲ್ಲಿ … Read more

ಪದವಿ ಮುಗಿಸಿ ಉದ್ಯೋಗ ಸಿಗದ ಗುಡ್‌ ನ್ಯೂಸ್‌, ಇಂದಿನಿಂದ ವಿಶೇಷ ಅಭಿಯಾನ

Shimoga-News-update

SHIVAMOGGA LIVE NEWS, 6 JANUARY 2024 ಶಿವಮೊಗ್ಗ : 2022-23 ಮತ್ತು 2023-24ನೇ ಸಾಲಿನಲ್ಲಿ ಸ್ನಾತಕ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮಾ ಪದವಿಯಲ್ಲಿ ತೇರ್ಗಡೆಯಾಗಿ ಉದ್ಯೋಗ ಸಿಗದ ಅರ್ಹ ಅಭ್ಯರ್ಥಿಗಳು ಯುವ ನಿಧಿ (Yuva Nidhi) ಯೋಜನೆಯಡಿ ಸೇವಾ ಸಿಂಧು ಪೋರ್ಟಲ್‌ನಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಲು ಜನವರಿ 6ರಿಂದ 20ರ ವರೆಗೆ ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಅರ್ಹ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ https://sevasindhugs. karnataka.gov.in ಮೂಲಕ ಹೆಸರು ನೋಂದಣಿ ಮಾಡಬಹುದು. ಹೆಚ್ಚಿನ ಮಾಹಿತಿಗೆ ಹತ್ತಿರದ ಪ್ರಥಮ ದರ್ಜೆ … Read more

ಯುವ ನಿಧಿಯ ಲಾಭ ಈಗ ಯಾರಿಗೂ ಸಿಗಲ್ಲ, ಸರ್ಕಾರದ ವಿರುದ್ಧ ಯುವ ಮೊರ್ಚಾ ಆರೋಪ

mb-harikrishna-bjp-yuva-morcha-president-shimoga.

SHIVAMOGGA LIVE NEWS | 11 JANUARY 2024 SHIMOGA : ಚುನಾವಣೆ ಮೊದಲು ಎಲ್ಲ ನಿರುದ್ಯೋಗಿಗಳಿಗು ಯುವನಿಧಿ ನೀಡಲಾಗುತ್ತದೆ ಎಂದು ಕಾಂಗ್ರೆಸ್‌ ಪಕ್ಷ ಭರವಸೆ ನೀಡಿತ್ತು. ಈಗ ನಿಬಂಧನೆಗಳನ್ನು ವಿಧಿಸಿದೆ. ಅದರಂತೆ ಯಾರಿಗು ಯೋಜನೆಯ ಲಾಭ ದೊರೆಯುವುದಿಲ್ಲ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಎಂ.ಬಿ.ಹರಿಕೃಷ್ಣ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹರಿಕೃಷ್ಣ, ಎಲ್ಲ ನಿರುದ್ಯೋಗಿಗಳಿಗು ಯುವನಿಧಿ ನೀಡಲಾಗುವುದು ಎಂದು ಘೋಷಣೆ ಮಾಡಿದ್ದರು. ಈಗ ಪದವಿ ಪಡೆದು 6 ತಿಂಗಳು ಕಳೆದಿರಬೇಕು ಎಂಬ ಮಾನದಂಡ ವಿಧಿಸಿದ್ದಾರೆ. ಕುವೆಂಪು … Read more