ಯುವನಿಧಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್, ಈಗಲೇ ನೋಂದಣಿಗೆ ಸೂಚನೆ
ಶಿವಮೊಗ್ಗ: ಯುವನಿಧಿ (Yuva Nidhi) ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಶಿವಮೊಗ್ಗ ಜಿಲ್ಲೆಯ ಫಲಾನುಭವಿಗಳಿಗೆ ಯುವನಿಧಿ ಪ್ಲಸ್ ಯೋಜನೆಯಡಿ ಸರ್ಕಾರ ಕೈಗಾರಿಕಾ ತರಬೇತಿ ಸಂಸ್ಥೆಗಳು (ಐಟಿಐ), ಜಿಟಿಟಿಸಿ, ಸಿಇಡಿಒಕೆ, ಕೆಎಸ್ ಡಿಸಿಯಿಂದ ಉಚಿತ ಕೌಶಲ್ಯಾಧಾರಿತ ತರಬೇತಿ ನೀಡುತ್ತಿದೆ. ಯುವನಿಧಿ ಯೋಜನೆಯ ಫಲಾನುಭವಿಗಳು ಕಡ್ಡಾಯವಾಗಿ ರಾಜ್ಯ ಕೌಶಲಾಭಿವೃದ್ಧಿ ನಿಗಮದ ವೆಬ್ ಸೈಟ್ https:// www.kaushalkar.com/app/registration_verify ಬಳಸಿ ನೋಂದಣಿ ಮಾಡಿಕೊಳ್ಳಲು ಸೂಚಿಸಿದೆ. ಕೌಶಲ್ಕಾರ್ ಪೋರ್ಟಲ್ನಲ್ಲಿ ಯುವನಿಧಿ ಫಲಾನುಭವಿಗಳು ತರಬೇತಿ ಪಡೆದರೆ ನಿರುದ್ಯೋಗ ಭತ್ಯೆ ತಡೆಹಿಡಿಯಲಾಗುತ್ತದೆ ಎಂದು ಭಾವಿಸಿ ಕೌಶಲ್ಕಾರ್ ಪೋರ್ಟಲ್ನಲ್ಲಿ … Read more