ಯುವನಿಧಿ ಫಲಾನುಭವಿಗಳಿಗೆ ಮಹತ್ವದ ಅಪ್‌ಡೇಟ್‌, ತಪ್ಪಿದರೆ ನಿರುದ್ಯೋಗ ಭತ್ಯೆ ಕಟ್‌

Yuvanidhi-general-image

ಶಿವಮೊಗ್ಗ: ಯುವನಿಧಿ ಯೋಜನೆ ಅಡಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಫಲಾನುಭವಿಗಳು ಇನ್ಮುಂದೆ ಪ್ರತಿ ತಿಂಗಳು ಸ್ವಯಂ ಘೋಷಣೆ ನೀಡಬೇಕು. ಇಲ್ಲವಾದಲ್ಲಿ ನೇರ ನಗದು ಖಾತೆಗೆ ಜಮೆ ಆಗುವುದಿಲ್ಲ ಎಂದು ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದ ನಿರುದ್ಯೋಗಿಗಳಿಗೆ ಯುವನಿಧಿ ಯೋಜನೆ ಮೂಲಕ ಯುವನಿಧಿ ಯೋಜನೆ ಅಡಿ ಪ್ರತಿ ನಿರುದ್ಯೋಗಿ ಭತ್ಯೆ ನೀಡಲಾಗುತ್ತಿದೆ. ಪದವಿಧರರಿಗೆ ₹3000 ಮತ್ತು ಡಿಪ್ಲೋಮಾ ಪದವೀದರರಿಗೆ ₹1500 ಹಣ ಖಾತೆಗೆ ನೇರ ನಗದು ಮೂಲಕ ವರ್ಗವಾಗುತ್ತಿದೆ. ಇದನ್ನೂ … Read more

ಶಿವಮೊಗ್ಗದಲ್ಲಿ ಯುವನಿಧಿ ಯೋಜನೆಗೆ ಚಾಲನೆ, ಯೋಜನೆಯಿಂದ ಏನೇನೆಲ್ಲ ಲಾಭವಿದೆ? ಇಲ್ಲಿದೆ ಸಿಎಂ ಹೇಳಿದ 4 ಪಾಯಿಂಟ್‌

Siddaramaiah-inaugurates-Yuvanidhi-Programme-in-Shimoga

SHIVAMOGGA LIVE NEWS | 12 JANUARY 2024 SHIMOGA : ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗಿದೆ. ಈ ಸಮಸ್ಯೆಯನ್ನು ದೂರಗೊಳಿಸಿ, ಯುವಕರಲ್ಲಿ ಆತ್ಮಶಕ್ತಿ ತುಂಬುವುದು ಯುವನಿಧಿ ಯೋಜನೆಯ ಮೂಲ ಉದ್ದೇಶ. ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳು ಭತ್ಯೆ ನೀಡುವುದರ ಜೊತೆಗೆ ಕೌಶಲ್ಯ ಅಭಿವೃದ್ಧಿಗು ಯೋಜನೆ ಸಿದ್ದಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದ ಫ್ರೀಡಂ ಪಾರ್ಕ್‌ನಲ್ಲಿ ಭತ್ತ ತುಂಬಿದ ಕೊಳಗದಲ್ಲಿ ಹೊಂಬಾಳೆ ಅನಾವರಣ ಮಾಡುವ ಮೂಲಕ ಯುವನಿಧಿ ಯೋಜನೆಗೆ ಚಾಲನೆ ನೀಡಿದರು. ರಾಷ್ಟ್ರೀಯ ಯುವದಿನದ ಅಂಗವಾಗಿ … Read more