ಶಿವಮೊಗ್ಗದಿಂದ ಮಣಿಪಾಲಕ್ಕೆ ಜೀರೋ ಟ್ರಾಫಿಕ್‌ನಲ್ಲಿ ತೀರ್ಥಹಳ್ಳಿಯ ಯುವಕನ ರವಾನೆ

Zero-Traffic-for-Thirthahall-youth-from-Shimoga-to-Manipal-hospital

ಶಿವಮೊಗ್ಗ: ತೀವ್ರ ಜ್ವರದ ಕಾರಣ ಬಹು ಅಂಗಾಂಗ ಸಮಸ್ಯೆಯಿಂದ ಬಳಲುತ್ತಿದ್ದ ಯುವಕನನ್ನು ಶಿವಮೊಗ್ಗದಿಂದ ಮಣಿಪಾಲಕ್ಕೆ ಜೀರೋ ಟ್ರಾಫಿಕ್‌ನಲ್ಲಿ ರವಾನಿಸಲಾಯಿತು. ಸಂಚಾರ ಪೊಲೀಸರು ಜೀರೋ ಟ್ರಾಫಿಕ್‌ (Zero Traffic) ವ್ಯವಸ್ಥೆ ಮಾಡಿ, ಆಂಬುಲೆನ್ಸ್‌ಗೆ ಪೈಲೆಟ್‌ ಜೀಪ್‌ ಒದಗಿಸಿದ್ದರು. ಶಿವಮೊಗ್ಗದ ಮೆಟ್ರೋ ಆಸ್ಪತ್ರೆಗೆ ದಾಖಲಾಗಿದ್ದ ‍‍ತೀರ್ಥಹಳ್ಳಿಯ ಹುಂಚ ಹೋಬಳಿಯ ಶಂಕರಹಳ್ಳಿಯ ಶ್ರೇಯಾಂಕ್‌ (21) ಬಹು ಅಂಗಾಂಗ ಸಮಸ್ಯೆಯಿಂದ ಬಳಲುತ್ತಿದ್ದರು. ತುರ್ತಾಗಿ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರಿಂದ ಮಣಿಪಾಲದ ಆಸ್ಪತ್ರೆಗೆ ರವಾನಿಸಲಾಯಿತು. ಇದಕ್ಕಾಗಿ ಪೊಲೀಸರು ಜೀರೋ ಟ್ರಾಫಿಕ್‌ ವ್ಯವಸ್ಥೆ ಮಾಡಿ ನೆರವಾದರು. ಇಂದು … Read more

ಶಿವಮೊಗ್ಗದಿಂದ ಮಣಿಪಾಲಕ್ಕೆ ಜೀರೋ ಟ್ರಾಫಿಕ್‌ನಲ್ಲಿ ನವಜಾತ ಶಿಶು ರವಾನೆ, ಕಾರಣವೇನು?

Zero-Traffic-for-5-day-baby-in-shimoga

SHIVAMOGGA LIVE NEWS, 9 DECEMBER 2024 ಶಿವಮೊಗ್ಗ : ಅನಾರೋಗ್ಯ ಪೀಡಿತ ಆರು ದಿನದ ನವಜಾತ ಶಿಶುವನ್ನು ಜೀರೋ ಟ್ರಾಫಿಕ್‌ನಲ್ಲಿ (Zero Traffic) ಮಣಿಪಾಲ್‌ ಆಸ್ಪತ್ರೆಗೆ ಭಾನುವಾರ ರವಾನೆ ಮಾಡಲಾಯಿತು. ಉಸಿರಾಟ ಸಂಬಂಧಿ ಕಾಯಿಲೆಯಿಂದ ನಗರದ ಮೆಗ್ಗಾನ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಶಿಶುವಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಮಣಿಪಾಲ್ ಕೆಎಂಸಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಸಾಗರ ಮೂಲದ ಸುಮಂಗಳಾ ಹಾಗೂ ಲೋಕೇಶ್ ದಂಪತಿಗೆ ಐದು ದಿನದ ಹಿಂದೆ ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಮಗು … Read more

ಶಿವಮೊಗ್ಗದಿಂದ ಜೀರೋ ಟ್ರಾಫಿಕ್‌ನಲ್ಲಿ ವಿಶೇಷ ಆಂಬುಲೆನ್ಸ್‌ನಲ್ಲಿ ಡಾ.ವಿನಯ್ ಬೆಂಗಳೂರಿಗೆ ಶಿಫ್ಟ್

Dr-Vinay-Shifted-to-Bangalore-from-Nanjappa-Hospital-in-Zero-Traffic

SHIVAMOGGA LIVE NEWS | 13 APRIL 2023 SHIMOGA : ನ್ಯಾಮತಿ ತಾಲೂಕು ಜೀನಹಳ್ಳಿಯಲ್ಲಿ ಕಾರ್ಯಾಚರಣೆ ವೇಳೆ ಕಾಡಾನೆ ದಾಳಿಗೆ ತುತ್ತಾಗಿದ್ದ ಸಕ್ರೆಬೈಲು ಬಿಡಾರದ ವೈದ್ಯ ಡಾ.ವಿನಯ್ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವಿಶೇಷ ಆಂಬುಲೆನ್ಸ್ ಮೂಲಕ ಜೀರೋ ಟ್ರಾಫಿಕ್‍ನಲ್ಲಿ (Zero Traffic) ಡಾ.ವಿನಯ್‍ ಅವರನ್ನು ಶಿಫ್ಟ್‍ ಮಾಡಲಾಗುತ್ತಿದೆ. ಕಾಡಾನೆ ದಾಳಿಗೆ ಡಾ.ವಿನಯ್‍ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆ ಅಗತ್ಯವಿರುವುದರಿಂದ ಅವರನ್ನು ಬೆಂಗಳೂರಿನ (Zero Traffic) … Read more

ನವಜಾತ ಶಿಶುವಿಗಾಗಿ ಶಿವಮೊಗ್ಗ ಪೊಲೀಸರಿಂದ ಜೀರೋ ಟ್ರಾಫಿಕ್, ಕಾರಣವೇನು? ಎಲ್ಲಿವರೆಗೆ ಜೀರೋ ಟ್ರಾಫಿಕ್?

290720 Zero Traffic For 4 Days Baby 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಜುಲೈ 2020 ಆರೋಗ್ಯ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆ ನವಜಾತ ಶಿಶುವನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಿಂದ ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇದಕ್ಕಾಗಿ ಶಿವಮೊಗ್ಗ ಪೊಲೀಸರು ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಿ, ಪುನಃ ಸಾರ್ವಜನಿಕ ಮೆಚ್ಚುಗೆ ಗಳಿಸಿದ್ದಾರೆ. ಮಗುವಿನ ಆರೋಗ್ಯ ಸ್ಥಿತಿ ಹೇಗಿದೆ? ಭದ್ರಾವತಿ ಅಶ್ವತ್ಥನಗರದ ದೇವೇಂದ್ರಪ್ಪ, ಸುಪ್ರಿಯಾ ದಂಪತಿಯ ನಾಲ್ಕು ದಿನದ ನವಜಾತ ಶಿಶುವಿಗೆ ಬಿಳಿ ರಕ್ತ ಕಣಗಳು ಹೆಚ್ಚಿವೆ. ಬ್ಲಡ್ ಇನ್‍ಫೆಕ್ಷನ್ ಇರುವ ಕುರಿತು ವೈದ್ಯರು ತಿಳಿಸಿದ್ದಾರೆ. … Read more