ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಮೇಲೆ ಲೋಕಾಯುಕ್ತ ದಿಢೀರ್‌ ದಾಳಿ, ಕಾರಣವೇನು?

Lokayukta-Raid-on-Shimoga-zilla-panchayat

SHIVAMOGGA LIVE NEWS | 20 JANUARY 2024 SHIMOGA : ಜಿಲ್ಲಾ ಪಂಚಾಯಿತಿ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಕಡತಗಳನ್ನು ಪರಿಶೀಲಿಸಿ, ಅಧಿಕಾರಿಗಳನ್ನು ಪ್ರಶ್ನಿಸಿದರು. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಬಿಲ್‌ ಸಮರ್ಪಕವಾಗಿ ಆಗುತ್ತಿಲ್ಲ ಎಂಬ ದೂರು ಕೇಳಿ ಬಂದಿತ್ತು. ಶುಕ್ರವಾರ ದಿಢೀರ್‌ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಕಡತಗಳ ಪರಿಶೀಲನೆ ನಡೆಸಿದರು. ಅಧಿಕಾರಿಗಳನ್ನು ವಿಚಾರಣೆ ಮಾಡಿದರು. ಶಿವಮೊಗ್ಗ ಲೋಕಾಯುಕ್ತ ಡಿವೈಎಸ್‌ಪಿ ಉಮೇಶ್‌ ನಾಯ್ಕ್‌ … Read more

ಜಿಲ್ಲಾ ಪಂಚಾಯಿತಿ ಸಿಇಒ ಕಚೇರಿಗೆ ದಿಢೀರ್‌ ಮುತ್ತಿಗೆ, ಕಾರಿಗೆ ಅಡ್ಡಲಾಗಿ ಕುಳಿತು ಆಕ್ರೋಶ, ಕಾರಣವೇನು?

congress-workers-protest-against-Zilla-Panchayat-CEO.

SHIVAMOGGA LIVE NEWS | 26 DECEMBER 2023 SHIMOGA : ಜಿಲಾ ಪಂಚಾಯಿತಿ ಮಾಜಿ ಸದಸ್ಯರ ಕ್ಷೇತ್ರಗಳಿಗೆ ಅನುದಾನ ಬಿಡುಗಡೆಗೆ ಅವಕಾಶವಿದ್ದರೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೀನಮೇಷ ಎಣಿಸುತ್ತಿದ್ದಾರೆ. ಈ ಕುರಿತು ಗ್ರಾಮೀಣಾಭಿವೃದ್ಧಿ ಸಚಿವರಿಗೆ ತಿಳಿಸಿದರೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಿಗೆ ಸಿಇಒ ಅವರು ಅಗೌರವ ತೋರಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಚೇರಿಗೆ ದಿಢೀರ್‌ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ಕೆಲಕಾಲ … Read more

ದಿನಕ್ಕೆ ಕೇವಲ 60 ರೂ. ಗೌರವಧನ, ಶಿವಮೊಗ್ಗದಲ್ಲಿ ಸಂಪನ್ಮೂಲ ವ್ಯಕ್ತಿಗಳ ಆಕ್ರೋಶ

sampanmula-vyakthi-protest-in-Shimoga

SHIVAMOGGA LIVE NEWS | 30 ಮಾರ್ಚ್ 2022 ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ ಕನಿಷ್ಠ ವೇತ ನೀಡಬೇಕು. ಸಮವಸ್ತ್ರ ಒದಗಿಸಬೇಕು ಎಂದು ಆಗ್ರಹಿಸಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮನವಿ ಸಲ್ಲಿಸಿದರು. ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ ಅವರನ್ನು ಭೇಟಿಯಾಗಿ, ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು. ಸಂಪನ್ಮೂಲ ವ್ಯಕ್ತಿಗಳು ಬೇಡಿಕೆ ಏನು? ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಪನ್ಮೂಲ ವ್ಯಕ್ತಿಗಳಿಗೆ ಪ್ರತಿದಿನ 60 … Read more

ಸ್ಕೂಲು, ಕಾಲೇಜು ಶುರುವಾದರೂ ವಿದ್ಯಾರ್ಥಿಗಳಿಗಿಲ್ಲ ಹಾಸ್ಟೆಲ್ ಭಾಗ್ಯ, ಆಕ್ರೋಶ

031221 NSUI Protest in Shimoga for Hostel Facility

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಡಿಸೆಂಬರ್ 2021 ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳ ಆಯ್ಕೆ ಪಟ್ಟಿ ಪ್ರಕಟಿಸಿ ವಸತಿ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಎನ್ಎಸ್‌ಯುಐ ಪದಾಧಿಕಾರಿಗಳು ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಶಾಲಾ ಕಾಲೇಜುಗಳು ಆರಂಭಗೊಂಡು ತಿಂಗಳು ಕಳೆದರೂ ಹಾಸ್ಟೆಲ್‌ಗಳು ತೆರೆದಿಲ್ಲ. ಕಳೆದೆರಡು ವರ್ಷಗಳಿಂದ ಕರೊನಾ ಭೀತಿಯಿಂದ ಶಾಲಾ ಕಾಲೇಜು ಸರಿಯಾಗಿ ನಡೆದಿಲ್ಲ. ಈ ಬಾರಿ ನವೆಂಬರ್‌ನಿಂದ ಪೂರ್ಣಾವಧಿ ತರಗತಿ ಆರಂಭ ವಾಗಿದ್ದು, ವಿದ್ಯಾರ್ಥಿಗಳ … Read more

ತಕ್ಷಣದಿಂದಲೇ ನೀತಿ ಸಂಹಿತೆ ಜಾರಿ, ಡಿಸೆಂಬರ್ 16ರವರೆಗೆ ಕಟ್ಟುನಿಟ್ಟು ಪಾಲನೆ, ಶಿವಮೊಗ್ಗದಲ್ಲಿ ಎಷ್ಟಿದ್ದಾರೆ ಮತದಾರರು?

101121 Shimoga Vidhana Parishad Voters Meeting DC Office

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ನವೆಂಬರ್ 2021 ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರ ಚುನಾವಣೆಗೆ ಸಾರ್ವತ್ರಿಕ ಮತದಾನ ರೀತಿಯಲ್ಲಿ ಮಾದರಿ ನೀತಿ ಸಂಹಿತೆ ಅನ್ವಯವಾಗಲಿದೆ. ಅದನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು, ನೀತಿ ಸಂಹಿತೆ ತಕ್ಷಣದಿಂದ ಜಾರಿಗೆ ಬಂದಿದ್ದು, ಡಿಸೆಂಬರ್ 16ರವರೆಗೆ ಜಾರಿಯಲ್ಲಿರುತ್ತದೆ ಎಂದು ಹೇಳಿದರು. ಮಾದರಿ ನೀತಿ ಸಂಹಿತೆ … Read more

ಭದ್ರಾವತಿ ಹುಣಸೆಕಟ್ಟೆ ಜಂಕ್ಷನ್’ನಲ್ಲಿ ಕಾಡಾನೆ ಪ್ರತ್ಯಕ್ಷ, ಸ್ಥಳೀಯರಲ್ಲಿ ಢವಢವ

Hunasekatte-Junction-Bhadravathi-Umblebyle

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಸೆಪ್ಟೆಂಬರ್ 2021 ಉಂಬ್ಳೆಬೈಲು ವ್ಯಾಪ್ತಿಯ ಹುಣಸೆಕಟ್ಟೆ ಜಂಕ್ಷನ್’ನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದೆ. ಇಲ್ಲಿ ಜಮೀನುಗಳಿಗೆ ನುಗ್ಗಿ ಬೆಳೆ ಹಾನಿ ಮಾಡಿದೆ. ಇದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಳವಾಗಿದೆ. ಬೆಳೆ ಹಾನಿ, ಜನರಲ್ಲಿ ಭೀತಿ ಹುಣಸೆಕಟ್ಟೆ ಜಂಕ್ಷನ್’ನಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸೇರಿದ ಜಮೀನಿನ ಕಾಂಪೌಂಡ್’ಗೆ ಕಾಡಾನೆ ಹಾನಿ ಮಾಡಿದೆ. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜೆ.ಪಿ.ಯೋಗೇಶ್ ಅವರಿಗೆ ಸೇರಿದ ಜಮೀನಿಗೂ ಕಾಡಾನೆ ನುಗ್ಗಿದೆ. ಇಲ್ಲಿನ ವಿವಿಧೆಡೆ ಜಮೀನಿಗೆ … Read more

ನೋ ನೆಟ್​​ವರ್ಕ್​, ನೋ ವೋಟಿಂಗ್, ಗ್ರಾಮಸ್ಥರಿಂದ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ ಬಹಿಷ್ಕಾರದ ವಾರ್ನಿಂಗ್

130721 Kudaruru Village No Protest 1

ಶಿವಮೊಗ್ಗ ಲೈವ್.ಕಾಂ | SAGARA NEWS | 13 ಜುಲೈ 2021 ಶರಾವತಿ ಹಿನ್ನೀರು ಭಾಗದಲ್ಲಿ ಮೊಬೈಲ್ ನೆಟ್‍ವರ್ಕ್ ಸಮಸ್ಯೆ ಉಲ್ಬಣಗೊಂಡಿದೆ. ಆಕ್ರೋಶಗೊಂಡಿರುವ ಸ್ಥಳೀಯರು ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ಈಗಾಗಲೆ ‘ನೋ ನೆಟ್‍ವರ್ಕ್, ನೋ ವೋಟಿಂಗ್’ ಅಭಿಯಾನ ಶುರುವಾಗಿದೆ. ಭಾರಿ ಬೆಂಬಲವು ವ್ಯಕ್ತವಾಗುತ್ತಿದೆ. ಇದು ಚುನಾವಣೆ ಸಿದ್ಧತೆ, ಟಿಕೆಟ್‍ ಪೈಪೋಟಿಗೆ ಬಿದ್ದಿರುವ ರಾಜಕಾರಣಿಗಳು ಮತ್ತು ರಾಜಕೀಯ ಪಕ್ಷಗಳ ನಿದ್ದೆಗೆಡಿಸಿದೆ. ಹೊಸ ಕ್ಷೇತ್ರಕ್ಕೆ ತಟ್ಟಿದ ಬಿಸಿ ಸಾಗರ ತಾಲೂಕಿನಲ್ಲಿ ಕುದರೂರು ಜಿಲ್ಲಾ ಪಂಚಾಯಿತಿ … Read more

ಅವೈಜ್ಞಾನಿಕ ಅಂತಿದ್ದಾರೆ ಸಾಗರ ಎಂಎಲ್ಎ, ಗ್ರಾಮಾಂತರ ಕ್ಷೇತ್ರದಲ್ಲಿ ಅಸಮಾಧಾನ, ಕಾರಣವೇನು?

Zilla Panchayath Shivamogga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಜುಲೈ 2021 ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗಿದೆ. ಇದು ಸರ್ವ ಪಕ್ಷದ ಅಭ್ಯರ್ಥಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ಅದರಲ್ಲೂ ಬಿಜೆಪಿಯೊಳಗೆ ಆಕಾಂಕ್ಷಿಗಳ ಆಕ್ರೋಶ ದುಪ್ಪಟ್ಟಾಗಿದೆ. ಚುನಾವಣಾ ಆಯೋಗ ಕರಡು ಮೀಸಲಾತಿ ಪ್ರಕಟಿಸಿದೆ. ಆಕ್ಷೇಪಣೆ ಸಲ್ಲಿಸಲು ಅವಕಾಶವನ್ನು ನೀಡಿದೆ. ಈ ನಡುವೆ ಹಲವು ಹಾಲಿ ಸದಸ್ಯರು ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶವಿಲ್ಲದಂತಾಗಿದೆ. ಇದು ಆಕ್ರೋಶಕ್ಕೆ ಕಾರಣವಾಗಿದೆ. ಈ ನಡುವೆ ಶಾಸಕರು ಕೂಡ ಮೀಸಲಾತಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. … Read more

ಅಧ್ಯಕ್ಷೆ, ಸಚಿವರ ಪುತ್ರ, ಹಿರಿಯ ಸದಸ್ಯರ ಕ್ಷೇತ್ರಗಳ ಮಿಸಲು ಬದಲು, ಯಾರೆಲ್ಲ ಸ್ಪರ್ಧೆಯಿಂದ ವಂಚಿತವಾಗಿದ್ದಾರೆ?

SHIVAMOGGA-CITY-TALUK-NEWS-

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಜುಲೈ 2021 ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗಿದೆ. ಆಕ್ಷೇಪಣೆ ಸಲ್ಲಿಕೆಗೆ ಜುಲೈ 8ರವರೆಗೆ ಅವಕಾಶವಿದೆ. ಒಂದು ವೇಳೆ ಇದೆ ಮೀಸಲಾತಿ ಜಾರಿಯಾದರೆ, ಜಿಲ್ಲಾ ಪಂಚಾಯಿತಿಯ ಅಧ್ಯಕ್ಷೆ, ಉಪಾಧ್ಯಕ್ಷೆ, ಹಿರಿಯ ಮತ್ತು ಪ್ರಭಾವಿ ಸದಸ್ಯರು ಚುನಾವಣೆಗೆ ಸ್ಪರ್ಧಿಸಲು ಅಸಾಧ್ಯವಾಗಬಹುದು ಅಥವಾ ಬೇರೆ ಕ್ಷೇತ್ರಗಳತ್ತ ವಲಸೆ ಹೋಗಬೇಕಾಗುತ್ತದೆ. ಯಾರಿಗೆಲ್ಲ ಸಮಸ್ಯೆ ಆಗಬಹುದು? ಜ್ಯೋತಿ ಎಸ್‍.ಕುಮಾರ್ – ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿರುವ ಜ್ಯೋತಿ ಎಸ್‍.ಕುಮಾರ್ ಅವರು ಹಿರಿಯೂರು … Read more

ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪ್ರಕಟ, ಯಾವ್ಯಾವ ಕ್ಷೇತ್ರ ಯಾರಿಗೆ ಮೀಸಲು?

Zilla Panchayath Shivamogga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಜುಲೈ 2021 ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಕರಡು ಅಧಿಸೂಚನೆ ಪ್ರಕಟಿಸಲಾಗಿದೆ. ಜುಲೈ 8ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಯಾವ್ಯಾವ ಕ್ಷೇತ್ರದ ಮೀಸಲಾತಿ ಏನು? 1. ಹಾರನಹಳ್ಳಿ – ಸಾಮಾನ್ಯ, 2.ಹರಮಘಟ್ಟ – ಬಿಸಿಎಂ (ಎ), 3. ಹೊಳಲೂರು – ಸಮಾನ್ಯ (ಮಹಿಳೆ), 4. ಹಸೂಡಿ – ಸಾಮಾನ್ಯ 5. ಗಾಜಸನೂರು – ಪರಿಶಿಷ್ಟ ಜಾತಿ 6. ಕುಂಸಿ – ಬಿಸಿಎಂ ಬಿ (ಮಹಿಳೆ), … Read more