ರಾಜ್ಯ ಕ್ರಿಕೆಟ್‌ ಸಂಸ್ಥೆ ಚುನಾವಣೆ, ಡಿ.ಎಸ್‌.ಅರುಣ್‌ಗೆ ಭರ್ಜರಿ ಗೆಲುವು

DS-Arun-MLC-Shimoga

ಶಿವಮೊಗ್ಗ: ರಾಜ್ಯ ಕ್ರಿಕೆಟ್ ಸಂಸ್ಥೆ (KSCA)ಯ ಆಡಳಿತ ಮಂಡಳಿ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ, ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಅವರು ಶಿವಮೊಗ್ಗ ವಲಯದ ನೂತನ ಸಂಚಾಲಕರಾಗಿ ಮತ್ತು ರಾಜ್ಯ ಕ್ರಿಕೆಟ್ (Cricket) ಸಂಸ್ಥೆಯ ನಿರ್ದೇಶಕರಾಗಿ (Director) ಆಯ್ಕೆಯಾಗಿದ್ದಾರೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಡಿ.ಎಸ್. ಅರುಣ್ ಅವರು, ಕ್ರಿಕೆಟ್ ಅಭಿವೃದ್ಧಿ, ಪ್ರತಿಭಾನ್ವಿತ ಆಟಗಾರರನ್ನು ಗುರುತಿಸಿ ಅವರಿಗೆ ಉತ್ತಮ ತರಬೇತಿ ನೀಡುವುದು ಪ್ರಮುಖ ಗುರಿಯಾಗಿದೆ. ಇದರೊಂದಿಗೆ, ಆಯ್ಕೆ ಪ್ರಕ್ರಿಯೆಯನ್ನು ಪಾರದರ್ಶಕ ಮತ್ತು ಪರಿಣಾಮಕಾರಿಯಾಗಿ ನಿರ್ವಹಿಸುವ ಉದ್ದೇಶವಿದೆ ಎಂದು … Read more

ಶಿವಮೊಗ್ಗ ಸಿಟಿಯಲ್ಲಿ ಭಾನುವಾರ ಎಂಟು ಮೈಕ್ರೊ ಕಂಟೈನ್ಮೆಂಟ್ ಜೋನ್ ರಚನೆ, ಏನಿದು ಜೋನ್? ಎಲ್ಲೆಲ್ಲಿ ಮಾಡಲಾಗಿದೆ?

020521 Sanitization in Shimoga Aamir Ahmed Circle 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 MAY 2021 ಕರೋನ ನಿಯಂತ್ರಣಕ್ಕೆ ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ನಗರದ ವಿವಿಧೆಡೆ ಸ್ಯಾನಿಟೈಸ್ ಮಾಡಲಾಗುತ್ತಿದೆ. ಈ ನಡುವೆ ಭಾನುವಾರ ಎಂಟು ಮೈಕ್ರೊ ಕಂಟೈನ್ಮೆಂಟ್ ಜೋನ್‍ಗಳನ್ನು ಸ್ಥಾಪಿಸಲಾಗಿದೆ ನಗರದ ಪ್ರಮುಖ ರಸ್ತೆಗಳು, ಜನನಿಬಿಡ ಪ್ರದೇಶಗಳಲ್ಲಿ ಭಾನುವಾರ ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ. ಸ್ಯಾನಿಟೈಸರ್ ಟ್ಯಾಂಕ್ ‍ ಹೊತ್ತ ವಾಹನದಲ್ಲಿ ಸ್ಯಾನಿಟೈಸ್ ಮಾಡಲಾಗಿದೆ. ಮೈಕ್ರೋ ಕಂಟೈನ್ಮೆಂಟ್ ಜೋನ್ ಭಾನುವಾರ ನಗರದಾದ್ಯಂತ ಎಂಟು ಮೈಕ್ರೊ ಕಂಟೈನ್ಮೆಂಟ್ ಜೋನ್‍ಗಳನ್ನು ಸ್ಥಾಪಿಸಲಾಗಿದೆ. ಕೆಎಸ್‍ಆರ್‍ಟಿಸಿ ಲೇಔಟ್‍, … Read more

ಕಂಟೈನ್ಮೆಂಟ್ ವಲಯದಲ್ಲಿ ಕ್ವಾರಂಟೈನ್ ಉಲ್ಲಂಘಿಸಿದರೆ ಕೇಸ್, ಮಾಸ್ಕ್ ಹಾಕದಿದ್ದರೆ ಡಿಸಿ ಆಫೀಸ್‌ಗೆ ಎಂಟ್ರಿ ಇಲ್ಲ

130620 Vinobangara Seal Down 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜೂನ್ 2020 ಕಂಟೈನ್‍ಮೆಂಟ್ ವಲಯ ಎಂದು ಈಗಾಗಲೇ ಅಧಿಸೂಚನೆ ಹೊರಡಿಸಲಾಗಿರುವ ಹಕ್ಕಿಪಿಕ್ಕಿ ಕ್ಯಾಂಪಿನ ನಿವಾಸಿಗಳು ಕ್ವಾರೆಂಟೈನ್ ನಿಯಮಗಳನ್ನು ಉಲ್ಲಂಘಿಸುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಅಂತವರ ವಿರುದ್ಧ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಸಾಂಕ್ರಾಮಿಕ ರೋಗ ನಿಯಂತ್ರಣ ಸಮಿತಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಶಿವಕುಮಾರ್, ಜಿಲ್ಲೆಯಲ್ಲಿ 10 ಕಂಟೈನ್‍ಮೆಂಟ್ ವಲಯಗಳನ್ನು ಈಗಾಗಲೇ ಘೋಷಿಸಲಾಗಿದೆ. ಯಾವುದೇ ಕಾರಣಕ್ಕೂ ಇಲ್ಲಿನ … Read more

ಎಂಟು ಪಾಸಿಟಿವ್ ಪ್ರಕರಣ, ಆದರೂ ಗ್ರೀನ್ ಜೋನ್‌ನಲ್ಲೇ ಉಳಿಯುತ್ತೆ ಶಿವಮೊಗ್ಗ, ಹೇಗದು ಗೊತ್ತಾ?

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಮೇ 2020 ಎಂಟು ಕರೋನ ಪಾಸಿಟಿವ್ ಪ್ರಕರಣಗಳು ಕಂಡು ಬಂದರೂ ಶಿವಮೊಗ್ಗ ಜಿಲ್ಲೆ ಹಸಿರು ವಲಯದಲ್ಲಿಯೆ ಮುಂದುವರೆಯಲಿದೆ. ಇದು ಶಿವಮೊಗ್ಗದ ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದೆ. ಕರೋನ ಪಾಸಿಟಿವ್ ಕಂಡು ಬಂದಲ್ಲಿ ಜಿಲ್ಲೆ ಹಸಿರು ವಲಯದಿಂದ ಆರೆಂಜ್ ಅಥವಾ ರೆಡ್ ಜೋನ್‍ಗೆ ಹೋಗಲಿದೆ. ಆದರೆ ಎಂಟು ಪಾಸಿಟಿವ್ ಪ್ರಕರಣ ಕಂಡು ಬಂದರೂ ಶಿವಮೊಗ್ಗ ಜಿಲ್ಲೆ ಗ್ರೀನ್ ಜೋನ್‍ನಲ್ಲಿಯೆ ಉಳಿಯಲಿದೆ. ಯಾಕೆ ಗ್ರೀನ್ ಜೋನ್‍ನಲ್ಲೇ ಉಳಿಯಲಿದೆ? ‘ಈ … Read more