ಶಿವಮೊಗ್ಗ LIVE
ಶಿವಮೊಗ್ಗ: ಭದ್ರಾವತಿಯ ಗೊಂದಿ ಕೈಮರದ ಬಳಿ ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪ ಸಾಬೀತಾದ ಹಿನ್ನೆಲೆ ಐದು ಜನರಿಗೆ ಭದ್ರಾವತಿಯ ನ್ಯಾಯಾಲಯ 10 ವರ್ಷ ಜೈಲು (Jail) ಶಿಕ್ಷೆ, ₹50,000 ದಂಡ ವಿಧಿಸಿ ಆದೇಶಿಸಿದೆ.
ಇದನ್ನೂ ಓದಿ » ಶಿವಮೊಗ್ಗ ಪಾಲಿಕೆಯಿಂದ ಮಹತ್ವದ ಪ್ರಕಟಣೆ, 15 ದಿನದ ಗಡುವು, ತಪ್ಪಿದಲ್ಲಿ ಕಾನೂನು ಕ್ರಮ ಗ್ಯಾರಂಟಿ

2019ರ ಫೆಬ್ರವರಿಯಲ್ಲಿ ಮಾರಕಾಸ್ತ್ರ, ಖಾರದ ಪುಡಿ ಹಿಡಿದುಕೊಂಡು ವಾಹನಗಳ ದರೋಡೆಗೆ ಯತ್ನಿಸಿದ ಕುರಿತು ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತನಿಖೆ ನಡೆಸಿದ ಎಎಸ್ಐ ಹುಚ್ಚಪ್ಪ ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಿದ್ದರು.
ಆರೋಪ ಸಾಬೀತಾದ ಹಿನ್ನೆಲೆ ಆರೋಪಿಗಳಾದ ಟಿಪ್ಪುನಗರದ ಇಮ್ರಾನ್ ಷರೀಫ್ (33), ಹನೀಫುಲ್ಲಾ ಖಾನ್ (22), ಕಡೇಕಲ್ಲಿನ ಅಬೀದ್ ಖಾನ್ (35), ಮುಜಾಹಿದ್ (40), ನಸ್ರುಲ್ಲಾ(29)ಗೆ ನ್ಯಾಯಾಧಿಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸರಕಾರದ ಪರ ಪಿ.ರತ್ನಮ್ಮ ವಾದ ಮಂಡಿಸಿದ್ದರು.
LATEST NEWS
- ಕುತ್ತಿಗೆ ಹಿಸುಕಿ ಹೆಂಡತಿಯನ್ನು ಕೊಂದ ಗಂಡ, ಎಲ್ಲಿ? ಕಾರಣವೇನು?

- ಮತ್ತೆ 91 ಸಾವಿರಕ್ಕೆ ತಲುಪಿದ ಅಡಿಕೆ ರೇಟ್ | 12 ಜನವರಿ 2026 | ಅಡಿಕೆ ಧಾರಣೆ

- ನಿಯಂತ್ರಣ ತಪ್ಪಿದ ರಾಯಲ್ ಎನ್ಫೀಲ್ಡ್ ಬೈಕ್, ಅಪಘಾತ, ಸವಾರ ಸ್ಥಳದಲ್ಲೇ ಸಾವು

- ವೈನ್ ಶಾಪ್ನಲ್ಲಿ ಬಿಯರ್ ಬಾಟಲಿಯಿಂದ ಯುವಕನ ತಲೆಗೆ ಹೊಡೆದ ವ್ಯಕ್ತಿ, ಕಾರಣವೇನು?

- ‘ಇಡೀ ದೇಶವೇ ಸ್ವಾಗತಿಸಿದೆ, ಕಾಂಗ್ರೆಸ್ ನಾಯಕರು ಮಾತ್ರ ಹಗುರ ಮಾತಾಡುತ್ತಿದ್ದಾರೆ’, ಏನಿದು?

About The Editor
ನಿತಿನ್ ಆರ್.ಕೈದೊಟ್ಲು






