ವಿಷ ಸೇವಿಸಿದ್ದ ಭದ್ರಾವತಿಯ ಗೃಹಿಣಿ ಚಿಕಿತ್ಸೆ ಫಲಿಸದೆ ಸಾವು

ಭದ್ರಾವತಿ: ಗಂಡನ ಮನೆಯವರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಆಯಿಷಾ (23) ಚಿಕಿತ್ಸೆ ಫಲಿಸದೆ ಶನಿವಾರ ಮೃತಪಟ್ಟಿದ್ದಾರೆ. (mother)

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಭದ್ರಾವತಿಯ ಸಾದತ್‌ ಕಾಲೋನಿಯಲ್ಲಿ ಮೂರು ದಿನದ ಹಿಂದೆ ಆಯಿಷಾ ವಿಷ ಸೇವಿಸಿದ್ದರು. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮೃತರಿಗೆ ಇಬ್ಬರು ಚಿಕ್ಕ ಮಕ್ಕಳಿದ್ದು, ಹಳೇನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Bhadravathi-ayesha-ends-life

Nanjappa Hospital Advertisement

ಇದನ್ನೂ ಓದಿ » ಇವತ್ತು ಪಲ್ಸ್‌ ಪೋಲಿಯೊ, ಶಿವಮೊಗ್ಗ ಜಿಲ್ಲೆಯಲ್ಲಿ ಹೇಗಿದೆ ವ್ಯವಸ್ಥೆ? ಎಷ್ಟು ಬೂತ್‌ ಸ್ಥಾಪಿಸಲಾಗಿದೆ?

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion

Leave a Comment