ಅಡಿಕೆ ಬೆಳೆಯಲ್ಲಿ ಅಂತರ, ಮಿಶ್ರ ಬೆಳೆ ನಿರ್ವಹಣೆ ಬಗ್ಗೆ ಫೋನ್‌ ಇನ್‌ ಕಾರ್ಯಕ್ರಮ, ಯಾವಾಗ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಅಡಿಕೆ ಬೆಳೆಯಲ್ಲಿ ಅಂತರ ಮತ್ತು ಮಿಶ್ರ ಬೆಳೆಗಳ ನಿರ್ವಹಣೆ ಕುರಿತು ಭದ್ರಾವತಿ ಆಕಾಶವಾಣಿಯಲ್ಲಿ ಹಲೋ ಆಕಾಶವಾಣಿ ನೇರ ಫೋನ್ ಇನ್ (Phone In) ಕಾರ್ಯಕ್ರಮ ಆಯೋಜಿಸಲಾಗಿದೆ. ಸೆ.16 ರಂದು ಸಂಜೆ 6.51 ರಿಂದ 7.30 ರವರೆಗೆ ಕಾರ್ಯಕ್ರಮ ಪ್ರಸಾರ ಆಗಲಿದೆ.

ಶಿವಮೊಗ್ಗದ ನವುಲೆ ತೋಟಗಾರಿಕೆ ಕಾಲೇಜು ಪ್ರಾಧ್ಯಾಪಕ, ಅಡಿಕೆ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ. ನಾಗರಾಜಪ್ಪ ಅಡಿವೆಪ್ಪರ್ ಮಾಹಿತಿ ನೀಡಲಿದ್ದಾರೆ. ಫೋನ್ ಮಾಡಲು ದೂರವಾಣಿ ಸಂಖ್ಯೆ: 08282-270282, 270283 (ವಾಟ್ಸಪ್ ಮೆಸೇಜ್ ಮಾಡಲು ದೂರವಾಣಿ ಸಂಖ್ಯೆ: 9481572600) ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ » ಭದ್ರಾವತಿಯಲ್ಲಿ ಪೊಲೀಸರನ್ನು ಕಂಡು ಕಾರು ನಿಲ್ಲಿಸಿ ಪರಾರಿಯಾದ ಯುವಕರು

JNNCE-Admission-Advt-scaled

HOME-LOAN-PRASHANTH.webp

Leave a Comment