ಶಿವಮೊಗ್ಗ ಲೈವ್.ಕಾಂ | BHADRAVATHI NEWS | 14 ಸೆಪ್ಟಂಬರ್ 2020
ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ಅವರ ಸ್ಮರಣಾರ್ಥ ಶಂಕರಘಟ್ಟದ ಅಭಿಮಾನಿಗಳು ಹಣ್ಣಿನ ಸಸಿ ನೆಡುವ ಕಾರ್ಯಕ್ರಮ ಆಯೋಜಿಸಿದ್ದರು.
ಇಲ್ಲಿನ ಎಂ.ಜೆ.ಅಪ್ಪಾಜಿಗೌಡರ ಅಭಿಮಾನಿ ಬಳಗ ಮತ್ತು ಗ್ರೀನ್ ಫೌಂಡೇಶನ್ ವತಿಯಿಂದ ಸಸಿಗಳನ್ನು ವಿತರಿಸಲಾಯಿತು. ಶಂಕರಘಟ್ಟ ಮತ್ತು ಸುತ್ತಮುತ್ತಲ ಗ್ರಾಮಗಳ ಪ್ರಮುಖರಿಗೆ ಹಣ್ಣಿನ ಸಸಿಗಳನ್ನು ವಿತರಿಸಲಾಯಿತು.
ಸುತ್ತಮುತ್ತ ಗ್ರಾಮಗಳ ಶಾಲಾ ಮಕ್ಕಳಿಗೆ ಅನುಕೂಲವಾಗಲಿ ಎಂದು ಶಾಲೆಗಳ ಬಳಿ ಈ ಹಣ್ಣಿನ ಸಸಿಗಳನ್ನು ನೆಡಲಾಯಿತು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200