ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 13 ಸೆಪ್ಟಂಬರ್ 2020
ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ಅವರು ಕೊನೆಯುಸಿರೆಳೆದು ಇವತ್ತಿಗೆ ಹನ್ನೊಂದನೆ ದಿನ. ಈ ಹಿನ್ನೆಲೆಯಲ್ಲಿ ಗೋಣಿಬೀಡು ಗ್ರಾಮದಲ್ಲಿ ಅವರ ಸಮಾಧಿಗೆ ಪೂಜೆ ಸಲ್ಲಿಸಲಾಯಿತು.
ಅಪ್ಪಾಜಿಗೌಡ ಅವರ ಕುಟುಂಬದವರು, ನಂಟರು, ಇಷ್ಟರು, ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಅಪ್ಪಾಜಿಗೌಡ ಅವರ ಪರವಾಗಿ ಅಭಿಮಾನಿಗಳು ಘೋಷಣೆ ಕೂಗಿದರು.
ಭದ್ರಾವತಿಯಲ್ಲಿ ಅಪ್ಪಾಜಿಗೌಡ ಅವರ ಮನೆಯಲ್ಲೂ ಪೂಜೆ ನಡೆಸಲಾಯಿತು. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವರು ಪೂಜೆಯಲ್ಲಿ ಪಾಲ್ಗೊಂಡಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದ ಡೇಂಜರ್ ಹಂಪ್ಗಳಿಗೆ 24 ಗಂಟೆಯ ಗಡುವು, ಬೈಕ್ನಲ್ಲಿ ಕಮಿಷನರ್ ಸಿಟಿ ರೌಂಡ್ಸ್

- ಶಿವಮೊಗ್ಗ, ಸಾಗರದಲ್ಲಿ ಕೆಲಸ ಹುಡುಕ್ತಿದ್ದೀರಾ? ಫೆಬ್ರವರಿ 18ರಂದು ನಡೆಯಲಿದೆ ಸಂದರ್ಶನ

- ಶಿವಮೊಗ್ಗ ಲೈವ್ BIG IMPACT, ಡೇಂಜರಸ್ ಹಂಪ್ಗಳಿಂದ ಶೀಘ್ರ ಮುಕ್ತಿ, ಮಹತ್ವದ ಮೀಟಿಂಗ್

- ಕೋಟೆ ಮಾರಿಕಾಂಬೆಗೆ 1 ಕೆಜಿ 600 ಗ್ರಾಂ ತೂಕದ ಚಿನ್ನದ ಮುಖವಾಡ

- ಫುಡ್ ಕೋರ್ಟ್ನಿಂದ ಹೊರ ಬಂದ ವ್ಯಕ್ತಿಯ ಕಾಲಿನ ಮೇಲೆ ಬೈಕ್ ಹತ್ತಿಸಿ, ಕಲ್ಲಿನಿಂದ ಹೊಡೆದು ಹಲ್ಲೆ

About The Editor
ನಿತಿನ್ ಆರ್.ಕೈದೊಟ್ಲು






