ಶಿವಮೊಗ್ಗ ಲೈವ್.ಕಾಂ | 14 ಡಿಸೆಂಬರ್ 2018
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಪೊಲೀಸರ ದೌರ್ಜನ್ಯ ಖಂಡಿಸಿ, BRP ಉಪಠಾಣೆ ಎದುರು, ಭದ್ರಾವತಿ ಮಾಜಿ ಶಾಸಕ ಅಪ್ಪಾಜಿಗೌಡ, ಬೆಂಬಲಿಗರೊಂದಿಗೆ ಧರಣಿ ನಡೆಸಿದರು. ಹಾಗಾಗಿ ಪೊಲೀಸರು ಠಾಣೆಗೆ ಬೀಗ ಹಾಕಿ ಹೊರಗೆ ನಿಲ್ಲುವಂತಾಯಿತು.
BRPಯ ಪ್ರವಾಸಿ ಖಾಸಗಿ ಬಸ್ ಮಾಲೀಕರೊಬ್ಬರು, ತಮ್ಮ ಟಾಟಾ ಏಸ್ ವಾಹನದಲ್ಲಿ ಭದ್ರಾವತಿಯಿಂದ ಕ್ಯಾನ್’ಗಳಲ್ಲಿ ಡೀಸೆಲ್ ತರುತ್ತಿದ್ದರು. BRPಯಲ್ಲಿ ವಾಹನ ತಪಾಸಣೆ ನಡೆಸಿದ ಪೊಲೀಸರು, ಟಾಟಾ ಏಸ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ. BRPಯ ಪೆಟ್ರೋಲ್ ಬಂಕ್’ನಲ್ಲಿ ಮೋಸವಾಗುತ್ತಿದೆ ಎಂದು ಬೇರೆಡೆಯಿಂದ ಡೀಸೆಲ್ ತಂದಿದ್ದರು. ಅದಕ್ಕೆ ಬಿಲ್ ಇದ್ದರೂ, ವಾಹನ ವಶಕ್ಕೆ ಪಡೆದಿದ್ದಾರೆ ಎಂದು ಆರೋಪಿಸಿ ಮಾಜಿ ಶಾಸಕ ಅಪ್ಪಾಜಿಗೌಡ ಉಪಠಾಣೆ ಎದುರು ಧರಣಿ ನಡೆಸಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494
ಈ ಮೇಲ್ | shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





