ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ: ವೀರಾಪುರ ಗ್ರಾಮದ ಬಳಿ ಅಡಿಕೆ (Areca Nut) ಸುಲಿಯುವ ಶೆಡ್ನಲ್ಲಿ ಅಡಿಕೆ ಕಳ್ಳತನವಾಗಿದೆ. ಶ್ರೀರಾಮನಗರ ನಿವಾಸಿ ಬೈರೆಗೌಡ ಬೇರೆಯವರ ತೋಟವನ್ನು ಪಡೆದು ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದರು.
ವೀರಾಪುರ ಗ್ರಾಮದ ಪೆಟ್ರೋಲ್ ಬಂಕ್ ಪಕ್ಕದ ಶೆಡ್ನಲ್ಲಿ ಅಡಿಕೆ ಸಂಗ್ರಹಿಸಿಟ್ಟಿದ್ದರು. ಜನವರಿ 1ರ 25 ಚೀಲ ಸುಲಿದ ಹಸಿ ಅಡಿಕೆಯನ್ನು ಶೆಡ್ನಲ್ಲಿ ಇಟ್ಟು ಮನೆಗೆ ಹೋಗಿದ್ದರು. ಜನವರಿ 2ರ ಬೆಳಗ್ಗೆ ಬಂದು ನೋಡಿದಾಗ ಕಳ್ಳತನ ನಡೆದಿರುವುದು ಗಮನಕ್ಕೆ ಬಂದಿದೆ. ಶೆಡ್ನಲ್ಲಿದ್ದ 25 ಚೀಲಗಳ ಪೈಕಿ ಸುಮಾರು ₹1,20,000 ಮೌಲ್ಯದ 9 ಚೀಲ ಹಸಿ ಅಡಿಕೆ ಕಳುವಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಜನರಿಗೆ ಚಿಕನ್ ಬಿರಿಯಾನಿ, ಲಡ್ಡು ಹಂಚಿ ಸಂಭ್ರಮಾಚರಣೆ, ಕಾರಣವೇನು?
LATEST NEWS
- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

About The Editor
ನಿತಿನ್ ಆರ್.ಕೈದೊಟ್ಲು






