ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 8 DECEMBER 2023
BHADRAVATHI : ಮರದಿಂದ ಅಡಿಕೆ ಗೊನೆ ಕೊಯ್ದು ಕಳ್ಳತನ (Areca theft) ಮಾಡಲಾಗಿದೆ. ತೋಟದಲ್ಲಿರುವ ಸುಮಾರು 120 ಮರಗಳಲ್ಲಿ ಗೊನೆ ಕಳವು ಮಾಡಲಾಗಿದೆ. ಇದರಿಂದ 50 ಸಾವಿರ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
ಭದ್ರಾವತಿ ತಾಲೂಕು ಕಂಬದಾಳು ಹೊಸೂರು ಗ್ರಾಮದ ಬಸಪ್ಪ ಎಂಬುವವರ ತೋಟದಲ್ಲಿ ಘಟನೆ ಸಂಭವಿಸಿದೆ. ತೋಟದಲ್ಲಿ ಬಸಪ್ಪ ಅವರು ಪರಿಶೀಲನೆ ನಡೆಸಿದಾಗ ಅಡಿಕೆ ಮರಗಳಿಂದ ಗೊನೆ ಕಳ್ಳತನವಾಗಿರುವ (Areca theft) ಅನುಮಾನ ಬಂದಿದೆ. ಈ ಹಿನ್ನೆಲೆ ಅಡಿಕೆ ಚೇಣಿ ಪಡೆದಿದ್ದ ಪ್ರದೀಪ್ ಎಂಬುವವರನ್ನುಸ ತೋಟಕ್ಕೆ ಕರೆಯಿಸಿ ಪರಿಶೀಲಿಸಿದ್ದಾರೆ. ಆಗ ಕಳ್ಳತನ ಖಚಿತಗೊಂಡಿದೆ. ಈ ಹಿನ್ನೆಲೆ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ- ಭದ್ರಾವತಿಯಲ್ಲಿ ರೈಲು ಹತ್ತಿದ ಮಹಿಳೆಗೆ ಶಿವಮೊಗ್ಗದಲ್ಲಿ ಕಾದಿತ್ತು ಶಾಕ್, ರೈಲ್ವೆ ಪೊಲೀಸರಿಂದಾಗಿ ಸದ್ಯ ನಿರಾಳ
LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು






