Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ರಾತ್ರೋರಾತ್ರಿ ಅಡಿಕೆ ಲಾರಿ ಅಡ್ಡಗಟ್ಟಿ ಹಣಕ್ಕೆ ಬೇಡಿಕೆ, ಇಬ್ಬರು ಅರೆಸ್ಟ್‌

ರಾತ್ರೋರಾತ್ರಿ ಅಡಿಕೆ ಲಾರಿ ಅಡ್ಡಗಟ್ಟಿ ಹಣಕ್ಕೆ ಬೇಡಿಕೆ, ಇಬ್ಬರು ಅರೆಸ್ಟ್‌

04/11/2024 8:05 AM
ನಿತಿನ್‌ ಕೈದೊಟ್ಲು

HOLEHONNURU NEWS, 4 NOVEMBER 2024 : ಪತ್ರಕರ್ತರ ಸೋಗಿನಲ್ಲಿ ಅಡಿಕೆ ತುಂಬಿದ ಲಾರಿ (TRUCK) ಅಡ್ಡಗಟ್ಟಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರನ್ನು ಬಂಧಿಸಲಾಗಿದೆ. ಇನ್ನಿಬ್ಬರು ತಲೆಮರೆಸಿಕೊಂಡಿದ್ದಾರೆ. ಶಿವಮೊಗ್ಗ ಮೂಲದ ನವೀನ್ ಹಾಗೂ ಸತೀಶ್ ಬಂಧಿತರು.

» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ಶುಕ್ರವಾರ ರಾತ್ರಿ ಶಿವಮೊಗ್ಗ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ ಅಡಕೆ ತುಂಬಿದ ಲಾರಿ ಅಡ್ಡಗಟ್ಟಿದ ನಾಲ್ವರು, ತಾವು ಪತ್ರಕರ್ತರು ಎಂದು ಹೇಳಿಕೊಂಡು ಲಾರಿ ಚಾಲಕನ ಬಳಿ 30 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಾರೆ. ಹಣ ನೀಡುವಂತೆ ಒಂದು ತಾಸಿಗೂ ಹೆಚ್ಚು ಸಮಯ ಲಾರಿ ಚಾಲಕ, ಕ್ಲೀನರ್ ಬಳಿ ಮಾತಿನ ಚಕಮಕಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.  

Police-jeep-in-Shimoga.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬೆಳಗ್ಗೆ ಶಾಲೆಗೆ ಆಗಮಿಸಿದ ಸಿಬ್ಬಂದಿಗೆ ಕಾದಿತ್ತು ಶಾಕ್‌, ಆಗಿದ್ದೇನು?

ಲಾರಿ ಮಾಲೀಕನಿಗೆ ಚಾಲಕ ವಿಷಯ ತಿಳಿಸಿದ್ದು, ಕೂಡಲೇ ಅಡಿಕೆಗೆ ಸಂಬಂಧಿಸಿದವರು ಸ್ಥಳಕ್ಕೆ ಬಂದಿದ್ದಾರೆ. ಹೆದ್ದಾರಿ ಗಸ್ತು ವಾಹನ ಸಹ ಸ್ಥಳಕ್ಕೆ ಬಂದಿದೆ. ಅಷ್ಟರಲ್ಲಿ ನಾಲ್ವರ ಗುಂಪು ಚಾಲಕನಿಂದ 12 ಸಾವಿರ ರೂ. ಪಡೆದು ಸ್ಥಳದಿಂದ ಪರಾರಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RED-LINE-

Two impostor journalists arrested for extortion. They, along with two others, blocked an areca nut-laden lorry on Shivamogga-Chitradurga highway, demanding ₹30 lakh from the driver, claiming to be journalists. The lorry owner informed authorities; two arrested, two absconding. Case filed at Holehonnuru police station.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article crime name image ಶಿವಮೊಗ್ಗದಲ್ಲಿ ಬೆಳಗ್ಗೆ ಶಾಲೆಗೆ ಆಗಮಿಸಿದ ಸಿಬ್ಬಂದಿಗೆ ಕಾದಿತ್ತು ಶಾಕ್‌, ಆಗಿದ್ದೇನು?
Next Article Prayanikare-Gamanisi-Indian-Railway-News ಶಿವಮೊಗ್ಗದಿಂದ ಮೈಸೂರಿಗೆ ಎಷ್ಟು ರೈಲುಗಳಿವೆ? ಟೈಮಿಂಗ್‌ ಏನು?

ಇದನ್ನೂ ಓದಿ

Jambaraghatta-incident-one-arrested
BHADRAVATHI

ದೆವ್ವ ಬಿಡಿಸೋದಾಗಿ ಕೋಲಲ್ಲಿ ಹೊಡೆದು ಹಿಂಸೆ, ನೀರಿಗಾಗಿ ಅಂಗಲಾಚುತ್ತ ಪ್ರಾಣ ಬಿಟ್ಟ ಮಹಿಳೆ, ವಿಡಿಯೋ ವೈರಲ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/07/2025
Bhadra-Dam-General-Image.
BHADRAVATHI

ಭದ್ರಾ ಜಲಾಶಯದ ಒಳ ಹರಿವು ತುಸು ಏರಿಕೆ, ಇವತ್ತು ನೀರಿನ ಮಟ್ಟ ಎಷ್ಟಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
07/07/2025
Bhadra-Dam-General-Image
BHADRAVATHI

ಭದ್ರಾ ಡ್ಯಾಮ್‌ನ ಒಳ ಹರಿವು ಕುಸಿತ, ಇವತ್ತು ಎಷ್ಟಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
06/07/2025
Bhadra-Dam-General-Image
BHADRAVATHI

ಭದ್ರಾ ಜಲಾಶಯದ ನೀರಿನ ಮಟ್ಟ ಒಂದೂವರೆ ಅಡಿ ಹೆಚ್ಚಳ, ಇವತ್ತು ಎಷ್ಟಿದೆ ಒಳ ಹರಿವು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
05/07/2025
BHADRAVATHI-NEWS-UPDATE
BHADRAVATHI

ಭದ್ರಾವತಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
04/07/2025
Prohibition-at-Bhadra-Dam-ahead-of-farmers-protest.
BHADRAVATHI

ಭದ್ರಾ ಜಲಾಶಯದ ಎಡದಂಡೆ ಸುತ್ತಲು ನಿಷೇಧಾಜ್ಞೆ ಜಾರಿ, ಡ್ಯಾಮ್‌ ಬಳಿ ಬಿಗಿ ಪೊಲೀಸ್‌ ಬಂದೋಬಸ್ತ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?