ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | 01 ಏಪ್ರಿಲ್ 2019
ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಟಿಎಂ ದೋಚಲು ವಿಫಲ ಯತ್ನ ನಡೆದಿದೆ. ಎಟಿಎಂ ಯಂತ್ರವನ್ನು ಹಾನಿಗೊಳಿಸಿರುವ ಕಳ್ಳರು, ತಮ್ಮ ಪ್ರಯತ್ನ ಕೈಗೊಡದೆ ಬರಿಗೈಯಲ್ಲಿ ತೆರಳಿದ್ದಾರೆ.
ಹೊಸ ಸಿದ್ದಾಪುರ ಗ್ರಾಮದಲ್ಲಿರುವ ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಕಳ್ಳರು ನುಗ್ಗಿದ್ದಾರೆ. ಎಟಿಎಂ ಮೆಷಿನ್ ಒಡೆದು, ಹಣ ದೋಚಲು ಯತ್ನಿಸಿದ್ದಾರೆ. ಇದರಿಂದ ಎಟಿಎಂ ಮೆಷಿನ್’ಗೆ ಹಾನಿಯಾಗಿದೆ. ಆದರೆ ಕಳ್ಳರಿಗೆ ಹಣ ದೋಚಲು ಸಾದ್ಯವಾಗಿಲ್ಲ. ಹಾಗಾಗಿ ಬರಿಗೈಯಲ್ಲಿ ತೆರಳಿದ್ದಾರೆ. ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು















