ಕಲ್ಯಾಣ ಮಂಟಪದಲ್ಲಿ ಗುರಾಯಿಸಿದ್ದಕ್ಕೆ ರಸ್ತೆಯಲ್ಲಿ ಅಡ್ಡಗಟ್ಟಿ ಹಲ್ಲೆ, ಬಿಯರ್‌ ಬಾಟಲಿಯಿಂದ ಚುಚ್ಚಿ ಗಾಯ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 30 APRIL 2024

BHADRAVATHI : ಕಲ್ಯಾಣ ಮಂಟಪದಲ್ಲಿ ಮದುವೆ ಸಮಾರಂಭದ ವೇಳೆ ಗುರಾಯಿಸಿದ ಎಂಬ ಕಾರಣಕ್ಕೆ ಇಬ್ಬರು ಯುವಕರ ಮೇಲೆ ಹಲ್ಲೆ ನಡೆಸಲಾಗಿದೆ. ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ದೈವಜ್ಞ ಕಲ್ಯಾಣ ಮಂಟಪದಲ್ಲಿ ನಡೆದ ಮದುವೆ ಸಮಾರಂಭ ಮುಗಿಸಿ ಮನೆಗೆ ತೆರಳುವಾಗ ದಾಳಿ ನಡೆಸಲಾಗಿದೆ.  ಸಮಾರಂಭದಲ್ಲಿ ಯತಿನ್‌ ಬೋಸ್ಲೆ ಮತ್ತು ಸುಹಾಸ್‌ ಎಂಬುವವರು ಗುರಾಯಿಸಿದ್ದಾರೆ ಎಂದು ಆರೋಪಿಸಿ ನಾಲ್ವರ ಗುಂಪು, ರಸ್ತೆಯಲ್ಲಿ ಇಬ್ಬರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದೆ. ಬಿಯರ್‌ ಬಾಟಲಿಯಿಂದ ಯತಿನ್‌ ಬೋಸ್ಲೆಯ ಬೆನ್ನಿಗೆ ಚುಚ್ಚಿ ಗಾಯಗೊಳಿಸಲಾಗಿದೆ. ಘಟನೆ ಸಂಬಂಧ ಮಂಜು ಸೇರಿ ನಾಲ್ವರ ವಿರುದ್ಧ ಹೊಸಮನೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಬೆಳ್ಳಂಬೆಳಗ್ಗೆ ಕಸ ಬಿಸಾಡಲು ಮನೆಯಿಂದ ಹೊರ ಬಂದ ಮಹಿಳೆ ಸಾವು, ಹೆದ್ದಾರಿ ಮೇಲಿತ್ತು ಮೃತದೇಹ, ಆಗಿದ್ದೇನು?

Leave a Comment