ಭದ್ರಾವತಿ ರಂಗಪ್ಪ ಸರ್ಕಲ್‌ನಲ್ಲಿ ಸಿ.ಎಂ.ಇಬ್ರಾಹಿಂ ಫೋಟೊಗೆ ಚಪ್ಪಲಿ ಹಾರ, ಬೆಂಕಿ

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

NAMMUR NEWS NEW PROMO 1 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 27 MARCH 2021

ಶ್ರೀರಾಮನ ಬಗ್ಗೆ ಕಾಂಗ್ರೆಸ್ ನಾಯಕ ಸಿ.ಎಂ.ಇಬ್ರಾಹಿಂ ಅವಹೇಳನಕಾರಿ ಹೇಳಿ ನೀಡಿರುವುದನ್ನು ಭಜರಂಗದಳ ಕಾರ್ಯಕರ್ತರು ಖಂಡಿಸಿದ್ದಾರೆ. ಭದ್ರಾವತಿಯಲ್ಲಿ ಸಿ.ಎಂ.ಇಬ್ರಾಹಿಂ ಫೋಟೋಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭದ್ರಾವತಿಯ ರಂಗಪ್ಪ ಸರ್ಕಲ್‍ನಲ್ಲಿ ಪ್ರತಿಭಟನೆ ನಡೆಸಿದ ಭಜರಂಗದಳ ಕಾರ್ಯಕರ್ತರು, ಸಿ.ಎಂ.ಇಬ್ರಾಹಿಂ ವಿರುದ್ಧ ಘೋಷಣೆ ಕೂಗಿದರು.

ಇತ್ತೀಚೆಗೆ ಸಿ.ಎಂ.ಇಬ್ರಾಹಿಂ ಅವರು ಜೈ ಸಿಡಿ ರಾಮ್ ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಇದು ಅಸಂಖ್ಯಾತ ಹಿಂದೂಗಳ ಮನಸಿಗೆ ನೋವುಂಟು ಮಾಡಿದೆ. ಸಿ.ಎಂ. ಇಬ್ರಾಹಿಂ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಭದ್ರಾವತಿ ಭಜರಂಗದಳ ಕಾರ್ಯಕರ್ತರು ಆಗ್ರಹಿಸಿದರು.

163922043 1354717698222980 8740098695375557053 n.png? nc cat=102&ccb=1 3& nc sid=730e14& nc ohc=AicRlz04R4QAX8ZFowT& nc ht=scontent.fblr1 6

163293098 1354717718222978 7697756965259211154 n.png? nc cat=104&ccb=1 3& nc sid=730e14& nc ohc=Rj8EMolahqkAX HY F & nc ht=scontent.fblr1 4

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

Leave a Comment