ಶಿವಮೊಗ್ಗ ಲೈವ್.ಕಾಂ | BHADRAVATHI NEWS | 27 MARCH 2021
ಶ್ರೀರಾಮನ ಬಗ್ಗೆ ಕಾಂಗ್ರೆಸ್ ನಾಯಕ ಸಿ.ಎಂ.ಇಬ್ರಾಹಿಂ ಅವಹೇಳನಕಾರಿ ಹೇಳಿ ನೀಡಿರುವುದನ್ನು ಭಜರಂಗದಳ ಕಾರ್ಯಕರ್ತರು ಖಂಡಿಸಿದ್ದಾರೆ. ಭದ್ರಾವತಿಯಲ್ಲಿ ಸಿ.ಎಂ.ಇಬ್ರಾಹಿಂ ಫೋಟೋಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಭದ್ರಾವತಿಯ ರಂಗಪ್ಪ ಸರ್ಕಲ್ನಲ್ಲಿ ಪ್ರತಿಭಟನೆ ನಡೆಸಿದ ಭಜರಂಗದಳ ಕಾರ್ಯಕರ್ತರು, ಸಿ.ಎಂ.ಇಬ್ರಾಹಿಂ ವಿರುದ್ಧ ಘೋಷಣೆ ಕೂಗಿದರು.
ಇತ್ತೀಚೆಗೆ ಸಿ.ಎಂ.ಇಬ್ರಾಹಿಂ ಅವರು ಜೈ ಸಿಡಿ ರಾಮ್ ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಇದು ಅಸಂಖ್ಯಾತ ಹಿಂದೂಗಳ ಮನಸಿಗೆ ನೋವುಂಟು ಮಾಡಿದೆ. ಸಿ.ಎಂ. ಇಬ್ರಾಹಿಂ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಭದ್ರಾವತಿ ಭಜರಂಗದಳ ಕಾರ್ಯಕರ್ತರು ಆಗ್ರಹಿಸಿದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]