ಶಿವಮೊಗ್ಗ ಲೈವ್.ಕಾಂ | BHADRAVATHI NEWS | 16 APRIL 2021
ಕನಕ ಮಂಟಪ ಮೈದಾನದಲ್ಲಿ ನಡೆದ ಕಬಡ್ಡಿ ಪಂದ್ಯವಳಿ ವೇಳೆ ಗಲಭೆ ಸಂಬಂಧ, ಬಂಧನಕ್ಕೊಳಗಾಗಿದ್ದ ಭದ್ರಾವತಿ ಶಾಸಕ ಸಂಗಮೇಶ್ವರ್ ಪುತ್ರ ಬಸವೇಶ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಏಪ್ರಿಲ್ 12ರಂದು ಜಾಮೀನು ಮಂಜೂರಾದರೂ, ಎರಡು ದಿನ ತಡವಾಗಿ ಕಾರಾಗೃಹದಿಂದ ಹೊರ ಬಂದಿದ್ದಾರೆ.
ಬಸವೇಶ್ಗೆ ಭದ್ರಾವತಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ಅದ್ಧೂರಿ ಸ್ವಾಗತ ನೀಡಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಬಸವೇಶ್ ಜೊತೆಗೆ ಫೋಟೊ ಕ್ಲಿಕ್ಕಿಸಿಕೊಂಡು ಅಭಿಮಾನಿಗಳು ಖುಷಿ ಪಟ್ಟರು.
ಇದನ್ನು ಓದಿ – ಶಾಸಕ ಸಂಗಮೇಶ್ವರ್ ಪುತ್ರನಿಗೆ ಜಾಮೀನು ಮಂಜೂರು
ಯುಗಾದಿ ಮತ್ತು ಡಾ.ಅಂಬೇಡ್ಕರ್ ಜಯಂತಿ ಅಂಗವಾಗಿ ಎರಡು ದಿನ ಸರ್ಕಾರಿ ರಜೆ ಇತ್ತು. ಹೈಕೋರ್ಟ್ನಲ್ಲಿ ಜಾಮೀನು ಮಂಜೂರಾದರೂ ಎರಡು ದಿನ ತಡವಾಗಿ ಬಸವೇಶ್ ಬಿಡುಗಡೆಯಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200