ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
BHADRAVATHI, 11 AUGUST 2024 : ಕರಡಿ (BEAR) ದಾಳಿಗೆ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ಭದ್ರಾವತಿ ತಾಲೂಕು ಎಮ್ಮೆಹಟ್ಟಿ ಗ್ರಾಮದಲ್ಲಿ ಇವತ್ತು ಬೆಳಗ್ಗೆ ಘಟನೆ ಸಂಭವಿಸಿದೆ.
ಕೃಷಿ ಕಾರ್ಮಿಕ ಆನಂದಪ್ಪ (65) ಕರಡಿ ದಾಳಿ ಗಾಯಗೊಂಡಿದ್ದಾರೆ. ಬೆಳಗ್ಗೆ ಬಹಿರ್ದೆಸೆಗೆ ತೆರಳಿದ್ದಾಗ ಕರಡಿ ದಾಳಿ ನಡೆಸಿದ್ದು, ಕೈ, ಕಾಲು ಮತ್ತು ಬೆನ್ನಿಗೆ ಗಾಯವಾಗಿದೆ. ಗಾಯಗೊಂಡಿದ್ದ ಆನಂದಪ್ಪ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

ಇದನ್ನೂ ಓದಿ ⇒ ಅಪಘಾತದಲ್ಲಿ ವಿದ್ಯಾರ್ಥಿ ಸಾವು, ಕುಟುಂಬಕ್ಕೆ ನೆರವಾಗಲು ವಾಟ್ಸಪ್ ಗ್ರೂಪ್ ಶುರು, ಹರಿದು ಬಂತು ನೆರವು
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು















