ಭದ್ರಾವತಿಯಲ್ಲಿ ಕರಡಿ ದಾಳಿ, ಕಾರ್ಮಿಕನಿಗೆ ಗಾಯ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

BHADRAVATHI, 11 AUGUST 2024 : ಕರಡಿ (BEAR) ದಾಳಿಗೆ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ಭದ್ರಾವತಿ ತಾಲೂಕು ಎಮ್ಮೆಹಟ್ಟಿ ಗ್ರಾಮದಲ್ಲಿ ಇವತ್ತು ಬೆಳಗ್ಗೆ ಘಟನೆ ಸಂಭವಿಸಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕೃಷಿ ಕಾರ್ಮಿಕ ಆನಂದಪ್ಪ (65) ಕರಡಿ ದಾಳಿ ಗಾಯಗೊಂಡಿದ್ದಾರೆ. ಬೆಳಗ್ಗೆ ಬಹಿರ್ದೆಸೆಗೆ ತೆರಳಿದ್ದಾಗ ಕರಡಿ ದಾಳಿ ನಡೆಸಿದ್ದು, ಕೈ, ಕಾಲು ಮತ್ತು ಬೆನ್ನಿಗೆ ಗಾಯವಾಗಿದೆ. ಗಾಯಗೊಂಡಿದ್ದ ಆನಂದಪ್ಪ ಅವರನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

bear-attack-on-a-person-at-emmehatti-in-bhadravathi

ಇದನ್ನೂ ಓದಿ ⇒ ಅಪಘಾತದಲ್ಲಿ ವಿದ್ಯಾರ್ಥಿ ಸಾವು, ಕುಟುಂಬಕ್ಕೆ ನೆರವಾಗಲು ವಾಟ್ಸಪ್‌ ಗ್ರೂಪ್‌ ಶುರು, ಹರಿದು ಬಂತು ನೆರವು

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment