BHADRAVATHI NEWS, 9 NOVEMBER 2024 : ಭದ್ರಾವತಿ ತಾಲೂಕಿನ ಅಂತರಗಂಗೆ ಕೆ.ಎಚ್.ನಗರದ ನಿವಾಸಿ ದೇವೇಂದ್ರಪ್ಪ ಎಂಬುವವರ ಮೇಲೆ ಶುಕ್ರವಾರ ಕರಡಿ (Bear) ದಾಳಿ ನಡೆಸಿದೆ. ತೀವ್ರ ಗಾಯಗೊಂಡ ಇವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ದೇವೇಂದ್ರಪ್ಪ ಟೈಲರ್ ವೃತ್ತಿ ಮಾಡುತ್ತಿದ್ದು, ಶುಕ್ರವಾರ ಬಿಸಿಲುಮನೆ ಗ್ರಾಮದಲ್ಲಿರುವ ನಿವೇಶನ ನೋಡಿಕೊಂಡು ಮನೆಗೆ ಹಿಂದಿರುಗುವ ವೇಳೆ ದಾರಿಯಲ್ಲಿ ಎದುರಾದ ಕರಡಿ ದಾಳಿ ನಡೆಸಿದೆ. ದಾಳಿಯಿಂದ ತಪ್ಪಿಸಿಕೊಂಡು ಬಂದ ದೇವೇಂದ್ರಪ್ಪ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
![]() |
ಇದನ್ನೂ ಓದಿ » ಕಾರು, ಬೈಕ್ ಡಿಕ್ಕಿ, ಯುವಕ ದುರ್ಮರಣ, ಮಹಿಳೆ ಸ್ಥಿತಿ ಗಂಭೀರ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200