SHIVAMOGGA LIVE NEWS | 13 SEPTEMBER 2023
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
HOLEHONNURU : ಅಂಗಡಿಯೊಂದರ ಕಟ್ಟೆ ಮೇಲೆ ಕುಳಿತಿದ್ದ ಇಬ್ಬರು ಗ್ರಾಮಸ್ಥರ ಮೇಲೆ ಕರಡಿ (BEAR) ದಾಳಿ ನಡೆಸಿದೆ. ಈ ವೇಳೆ ಸ್ಥಳದಲ್ಲಿದವರು ಜೋರಾಗಿ ಕೂಗಾಡಿದ್ದರಿಂದ ಕರಡಿ ಓಡಿ ಹೋಗಿ ಸಮೀಪದ ಅಡಿಕೆ ತೋಟದಲ್ಲಿ ಮರೆಯಾಗಿದೆ.
ಸಮೀಪದ ಮಲ್ಲಾಪುರ ಗ್ರಾಮದಲ್ಲಿ ಸೋಮವಾರ ರಾತ್ರಿ ಘಟನೆ ಸಂಭವಿಸಿದೆ. ಅರಣ್ಯಾಧಿಕಾರಿಗಳಿಗೆ ತಿಳಿಸಿದರೂ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.
ಲಕ್ಷ್ಮೀಪುರ ಕ್ಯಾಂಪ್ ಹಾಗೂ ಭಗವತಿಕೆರೆ ಗುಡ್ಡಗಳಲ್ಲಿ ಕರಡಿಗಳು (BEAR) ಸಂಚರಿಸುತ್ತಿವೆ. ಅರಣ್ಯ ಇಲಾಖೆ ಸಿಬ್ಬಂದಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದರು.
ಇದನ್ನೂ ಓದಿ – ಶಿವಮೊಗ್ಗದ ವಾಹನ ಸವಾರರೆ ಹುಷಾರ್, ಈ ರಸ್ತೆಯಲ್ಲಿ ಸ್ವಲ್ಪ ಯಾಮಾರಿದ್ರು ಅಪಘಾತ ಫಿಕ್ಸ್
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






