SHIVAMOGGA LIVE NEWS
BHADRAVATHI | ಬೈಕ್ ನಿಲ್ಲಿಸಿಕೊಂಡು ಗೋಮಾಂಸ (beef) ಮಾರಾಟ ಮಾಡುತ್ತಿದ್ದವನ ಮೇಲೆ ಪೊಲೀಸ್ ಸಿಬ್ಬಂದಿ ದಾಳಿ ಮಾಡಿ ಬಂಧಿಸಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಚನ್ನಗಿರಿ ನಿವಾಸಿ ಮೊಹಮ್ಮದ್ ಸಲೀಂ (25) ಬಂಧಿತ. ಈತ ಅಡುಗೆ ಕೆಲಸ ಮಾಡಿಕೊಂಡಿದ್ದ. ಭದ್ರಾವತಿಯ ಬಸಲೀಕಟ್ಟೆ ಗ್ರಾಮದ ಸಣ್ಣ ಚಾನಲ್ ಬಳಿ ಬೈಕ್ ನಲ್ಲಿ ಗೋಮಾಂಸ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸ್ ಸಿಬ್ಬಂದಿ ರಂಗಸ್ವಾಮಿ ದಾಳಿ ನಡೆಸಿದ್ದಾರೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಬೈಕಿಗೆ ಎದುರಿನಿಂದ ಬಂದು ಡಿಕ್ಕಿ ಹೊಡೆದ ಸರ್ಕಾರಿ ಬಸ್
ಮೊಹಮ್ಮದ್ ಸಲೀಂ ಬಳಿ ಇದ್ದ ಪ್ಲಾಸ್ಟಿಕ್ ಕವರ್ ಪರಿಶೀಲಿಸಿದಾಗ ಗೋಮಾಂಸ (beef) ಇರುವುದು ದೃಢಪಟ್ಟಿದೆ. ಕೂಡಲೆ ಮೊಹಮ್ಮದ್ ಸಲೀಂನಲ್ಲಿ ಬಂಧಿಸಿದ್ದಾರೆ. ಆತನ ಬೈಕನ್ನು ಕೂಡ ವಶಕ್ಕೆ ಪಡೆಯಲಾಗಿದೆ.
ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ | ರಾತ್ರಿ ಮನೆ ಗೋಡೆ ಮುಟ್ಟಿದರೆ ಕರೆಂಟ್ ಶಾಕ್, ಜನಕ್ಕೆ ಢವ ಢವ, ಸ್ಥಳಕ್ಕೆ ಅಧಿಕಾರಿಗಳು ದೌಡು
ADVERTISEMENT (beef)
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






