ಶಿವಮೊಗ್ಗ ಲೈವ್.ಕಾಂ | BHADRAVATHI NEWS | 15 ಸೆಪ್ಟಂಬರ್ 2020
ಭದ್ರಾ ಜಲಾಶಯ ಭರ್ತಿಯಾಗಿದ್ದು ನಾಲ್ಕು ಕ್ರಸ್ಟ್ ಗೇಟ್ಗಳ ಮೂಲಕ ನೀರು ಹೊರ ಬಿಡಲಾಗುತ್ತಿದೆ. ರಾತ್ರಿ ವಿದ್ಯುತ್ ದೀಪಾಲಂಕಾರದ ಮಾಡಲಾಗಿತ್ತು. ಇದನ್ನು ಕಣ್ತುಂಬಿಕೊಳ್ಳಲು ಭಾರಿ ಸಂಖ್ಯೆಯಲ್ಲಿ ಜನರು ಸೇರಿದ್ದರು.
ದೀಪಾಲಂಕಾರ ಕಂಡು ಫೋಟೊ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು. ಶಿವಮೊಗ್ಗ, ಭದ್ರಾವತಿ, ತರೀಕೆರೆ ತಾಲೂಕಿನ ವಿವಿಧೆಡೆಯಿಂದ ಜನರು ಭದ್ರಾ ಜಲಾಶಯಕ್ಕೆ ಭೇಟಿ ನೀಡಿ ದೀಪಾಲಂಕಾರ ವೀಕ್ಷಿಸಿದಿರು.
ಇವತ್ತು ಎಷ್ಟು ನೀರಿ ಹೊರಬಿಡಲಾಗ್ತಿದೆ?
ಭದ್ರಾ ಜಲಾಶಯಕ್ಕೆ ಇವತ್ತು 5587 ಕ್ಯೂಸೆಕ್ ಒಳಹರಿವು ಇದೆ. ಹಾಗಾಗಿ ನಾಲ್ಕು ಕ್ರಸ್ಟ್ ಗೇಟ್ ಮೂಲಕ 1200 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ನಿನ್ನೆ 1,751 ಕ್ಯೂಸೆಕ್ ನೀರನ್ನು ಗೇಟ್ ಮೂಲಕ ಹೊಳೆಗೆ ಬಿಡಲಾಗಿತ್ತು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200