ಶಿವಮೊಗ್ಗ ಲೈವ್.ಕಾಂ | BHADRAVATHI NEWS | 15 ಅಕ್ಟೋಬರ್ 2020
ಹಿನ್ನೀರು ಭಾಗದಲ್ಲಿ ಮಳೆ ಜೋರಿರುವುದರಿಂದ ಭದ್ರಾ ಜಲಾಶಯದ ಒಳ ಮತ್ತು ಹೊರ ಹರಿವು ಪ್ರಮಾಣ ಹೆಚ್ಚಳವಾಗಿದೆ. ಕ್ರಸ್ಟ್ ಗೇಟ್ಗಳ ಮೂಲಕ ಹೊಳೆಗೆ ನೀರು ಹರಿಸಲಾಗುತ್ತಿದೆ.
ಭದ್ರಾ ಜಲಾಶಯಕ್ಕೆ ಇವತ್ತು 14,304 ಕ್ಯೂಸೆಕ್ ನೀರು ಒಳ ಹರಿವು ದಾಖಲಾಗಿದೆ. ಹಾಗಾಗಿ 8,251 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ.
ಈ ಪೈಕಿ ಬಲ ದಂಡೆ ನಾಲೆಗೆ 300 ಕ್ಯೂಸೆಕ್, ಎಡ ದಂಡೆ ನಾಲೆಗೆ 50 ಕ್ಯೂಸೆಕ್ ಹರಿಸಲಾಗುತ್ತಿದೆ. ಜಲಾಶಯದ ನೀರಿನ ಮಟ್ಟ 185.8 ಅಡಿಯಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200