ಶಿವಮೊಗ್ಗ ಲೈವ್.ಕಾಂ | ಭದ್ರಾವತಿ | 10 ಜುಲೈ 2019
ಶರಾವತಿ ನದಿಗಾಗಿ ಜಿಲ್ಲೆಯಾದ್ಯಂತ ಬಂದ್’ಗೆ ಭದ್ರಾವತಿಯಲ್ಲೂ ಮಿಶ್ರ ಪ್ರತಿಕ್ರಿಯೆ ವ್ಯಕ್ತಿವಾಗಿದೆ. ಈ ನಡುವೆ ವಿಐಎಸ್ಎಲ್ ಉಳಿವಿಗಾಗಿ, ಇಡೀ ಜಿಲ್ಲೆ ಭದ್ರಾವತಿಯನ್ನು ಬೆಂಬಲಿಬಸಬೇಕಿದೆ ಎಂಬ ಬೇಡಿಕೆ ಮೊಳಕೆಯೊಡೆದಿದೆ.
ಶಿವಮೊಗ್ಗ ಲೈವ್.ಕಾಂ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಶಿವಮೊಗ್ಗ ಜಿಲ್ಲೆ ಬಂದ್’ಗೆ ಭದ್ರಾವತಿಯಲ್ಲಿ ಬೆಂಬಲ ವ್ಯಕ್ತವಾಯಿತು. ಅಂಗಡಿಗಳು ಬಂದ್ ಆಗಿದ್ದವು. ಶಾಲೆಗಳಿಗೆ ರಜೆ ಘೋಷಸಿಲಾಗಿತ್ತು. ಇನ್ನು, ಶರಾವತಿ ನದಿಗಾಗಿ ಹಲವು ಸಂಘಟನೆಗಳು ಭದ್ರಾವತಿಯ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನೆ ನಡೆಸಿದವು.
ಈ ನಡುವೆ, ಶರಾವತಿ ನದಿಗಾಗಿ ನಡೆಯುತ್ತಿರುವ ಹೋರಾಟದ ಮಾದರಿಯಲ್ಲೇ ವಿಐಎಸ್ಎಲ್ ಉಳಿವಾಗಿ ಹೋರಾಟದ ಅಗತ್ಯವಿದೆ ಎಂಬ ಅಭಿಪ್ರಾಯ ಮೂಡಿತು. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಪೋಸ್ಟ್’ಗಳು ಪ್ರಕಟಗೊಳ್ಳುತ್ತಿವೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]