BREAKING NEWS | ಭದ್ರಾವತಿ ನಗರಸಭೆ ಕಾಂಗ್ರೆಸ್ ಅಭ್ಯರ್ಥಿ‌ಗೆ ಹೃದಯಾಘಾತ, ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 19 ಏಪ್ರಿಲ್ 2021

ಭದ್ರಾವತಿ ನಗರಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ರಾಜಪ್ಪ ಲೇಔಟ್ – ಹೊಸ ಸಿದ್ದಾಪುರ ವಾರ್ಡ್‌ನ (ವಾರ್ಡ್ ಸಂಖ್ಯೆ 29) ಕಾಂಗ್ರೆಸ್ ಅಭ್ಯರ್ಥಿ ಶೃತಿ ಮಂಜುನಾಥ್ ಕೊನೆಯುಸಿರೆಳೆದಿದ್ದಾರೆ.

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ಅವರು ಇವತ್ತು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು, ಕಾಂಗ್ರೆಸ್ ಅಭ್ಯರ್ಥಿ ಶೃತಿ ಮಂಜುನಾಥ್ ಸಾವಿಗೆ ಜಿಲ್ಲಾ ಕಾಂಗ್ರೆಸ್ ಸಂತಾಪ ಸೂಚಿಸಿದೆ. ಶಿವಮೊಗ್ಗ ಲೈವ್.ಕಾಂ ಜೊತೆ ಮಾತನಾಡಿದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.

Covid 19 Vaccination Kan poster 1 1

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment