NEWS HIGHLIGHTS
ಭದ್ರಾವತಿ: ತಾಲ್ಲೂಕಿನಲ್ಲಿ ಕೆಲವು ದಿನಗಳಿಂದ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆ, ಸಾರ್ವಜನಿಕರ ನೆರವಿಗಾಗಿ ತಾಲ್ಲೂಕು ಆಡಳಿತ ತುರ್ತು ಸಹಾಯವಾಣಿ ಸೇವೆ ಆರಂಭಿಸಿದೆ.
ಇದನ್ನೂ ಓದಿ:➤ ಕಾರು ಡಿಕ್ಕಿ, ಆರು ವರ್ಷದ ಬಾಲಕ ಸಾವು
ಮಳೆಯಿಂದಾಗಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾದಲ್ಲಿ ಅಥವಾ ವಸತಿ ಪ್ರದೇಶಗಳು ಜಲಾವೃತ್ತಗೊಂಡಲ್ಲಿ ಸಾರ್ವಜನಿಕರು ತಕ್ಷಣ ಮಾಹಿತಿ ನೀಡಲು ಹಾಗೂ ಸಹಾಯಕ್ಕೆ ಮನವಿ ಮಾಡಲು ಅಧಿಕಾರಿಗಳ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ತಹಶೀಲ್ದಾರ್ ಪ್ರದೀಪ್ ದೇವಗಿರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಹಾಯವಾಣಿ ವಿವರ
ತಾಲ್ಲೂಕು ಕಚೇರಿ: 08282-263466, ತಹಶೀಲ್ದಾರ್: 7016951850, ತಹಶೀಲ್ದಾರ್ ಗ್ರೇಡ್-2: 9945377462, ಶಿರಸ್ತೇದಾರ್ / ಉಪ ತಹಶೀಲ್ದಾರ್: 9900800648, 8618727709, 9972720465, ರಾಜಸ್ವ ನಿರೀಕ್ಷಕರು: 9980551149, 9686083220, 8618646283,