ಭದ್ರಾವತಿ: ಸಹಾಯವಾಣಿ ಆರಂಭ, ಅಧಿಕಾರಿಗಳ ಮೊಬೈಲ್‌ ನಂಬರ್‌ ಪ್ರಕಟ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

NEWS HIGHLIGHTS

ಭದ್ರಾವತಿ: ತಾಲ್ಲೂಕಿನಲ್ಲಿ ಕೆಲವು ದಿನಗಳಿಂದ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆ, ಸಾರ್ವಜನಿಕರ ನೆರವಿಗಾಗಿ ತಾಲ್ಲೂಕು ಆಡಳಿತ ತುರ್ತು ಸಹಾಯವಾಣಿ ಸೇವೆ ಆರಂಭಿಸಿದೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಮಳೆಯಿಂದಾಗಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾದಲ್ಲಿ ಅಥವಾ ವಸತಿ ಪ್ರದೇಶಗಳು ಜಲಾವೃತ್ತಗೊಂಡಲ್ಲಿ ಸಾರ್ವಜನಿಕರು ತಕ್ಷಣ ಮಾಹಿತಿ ನೀಡಲು ಹಾಗೂ ಸಹಾಯಕ್ಕೆ ಮನವಿ ಮಾಡಲು ಅಧಿಕಾರಿಗಳ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ತಹಶೀಲ್ದಾರ್ ಪ್ರದೀಪ್ ದೇವಗಿರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BHADRAVATHI-NEWS-GRAPHICS-BY-SHIVAMOGGA-LIVE.

ಸಹಾಯವಾಣಿ ವಿವರ

ತಾಲ್ಲೂಕು ಕಚೇರಿ: 08282-263466, ತಹಶೀಲ್ದಾರ್: 7016951850, ತಹಶೀಲ್ದಾರ್ ಗ್ರೇಡ್‌-2: 9945377462, ಶಿರಸ್ತೇದಾರ್ / ಉಪ ತಹಶೀಲ್ದಾರ್: 9900800648, 8618727709, 9972720465, ರಾಜಸ್ವ ನಿರೀಕ್ಷಕರು: 9980551149, 9686083220, 8618646283,

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!