ಭದ್ರಾವತಿಯಲ್ಲಿ ಕೋಟೆ ಆಂಜನೇಯ ಸ್ವಾಮಿ ರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಭದ್ರಾವತಿ: ಕಂಚಿನ ಬಾಗಿಲು ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ (Temple) 10ನೇ ವರ್ಷದ ಮಹಾರಥೋತ್ಸವ ವಿಜೃಂಭಣೆಯಿಂದ ನಡೆಯಿತು. ದೊಡ್ಡ ಸಂಖ್ಯೆಯ ಭಕ್ತರು ಪಾಲ್ಗೊಂಡು ರಥೋತ್ಸವ ಕಣ್ತುಂಬಿಕೊಂಡರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

ಸೋಮವಾರ ದೇವಸ್ಥಾನದ ಪ್ರಾಂಗಣದಲ್ಲಿ ಉತ್ಸವ ಮೂರ್ತಿಯ ಮೆರವಣಿಗೆ ನಡೆಯಿತು. ಲಕ್ಷ್ಮಿನರಸಿಂಹ ದೇವಸ್ಥಾನಕ್ಕೆ ತೆರಳಿ ಪುನಃ ಹಿಂತಿರುಗಿ ದೇವಸ್ಥಾನದ ಮುಂಭಾಗದಲ್ಲಿ ಅಲಂಕೃತಗೊಂಡ ರಥದಲ್ಲಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು.‌

Kanchina-Bagilu-Kote-anjaneya-temple-ratotsava

ಮಧ್ಯಾಹ್ನ 1.30ರ ಸಮಯದಲ್ಲಿ ತಾಲೂಕು ಕಚೇರಿ ಸಮೀಪ ಇರುವ ದೇವಸ್ಥಾನ ಮುಂಭಾಗದಲ್ಲಿ ಮಹಾರಥೋತ್ಸವ ಆರಂಭಗೊಂಡು ರಂಗಪ್ಪ ವೃತ್ತ ಹಾಗೂ ಅಂಬೇಡ್ಕರ್ ವೃತ್ತದವರೆಗೆ ಸಾಗಿತು. ರಥೋತ್ಸವ ಆರಂಭಗೊಳ್ಳುತ್ತಿದ್ದಂತೆ ಭಕ್ತರು ಜೈಕಾರ ಹಾಕಿದರು. ಚಂಡೆ ವಾದ್ಯ ತಂಡ ಗಮನ ಸೆಳೆಯಿತು. ಭಜನಾ ಮಂಡಳಿಯಿಂದ ಭಜನೆ ನಡೆಯಿತು.

SLV-BOOK-SHOP-SHIMOGA

ರಥೋತ್ಸವದ ಅಂಗವಾಗಿ ಬೆಳಿಗ್ಗೆ ನವಗ್ರಹ ಹೋಮ, ಆದಿವಾಸ ಹೋಮ, ರಥಶುದ್ಧಿ ಹೋಮ, ರತಾಧಿವಾಸ ಹೋಮ, ರಥಾರೋಹಣ ಸೇರಿ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.

ದೇವಸ್ಥಾನದ ಪ್ರಧಾನ ಅರ್ಚಕ ಪವನ್ ಕುಮಾರ್ ಉಡುಪ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ನಡೆದವು. ಶಾಸಕ ಬಿ.ಕೆ. ಸಂಗಮೇಶ್ವರ, ತಹಶೀಲ್ದಾರ್ ಪರುಸಪ್ಪ ಕುರುಬರ, ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಕೆ.ನರಸಿಂಹಮೂರ್ತಿ, ಉಪಾಧ್ಯಕ್ಷ ಬಿ. ಅಪ್ಪಾಜಿಗೌಡ, ಪ್ರಧಾನ ಕಾರ್ಯದರ್ಶಿ ಎಸ್.ಎನ್. ರಾಜಶೇಖರ್, ಕಾರ್ಯದರ್ಶಿ ಎ.ಎಸ್. ಆಶಾ ಪುಟ್ಟಸ್ವಾಮಿ, ಖಜಾಂಚಿ ಎಸ್.ಬಿ. ದುಗ್ಗೇಗೌಡ, ಕಾರ್ಯಕಾರಿ ಸಮಿತಿ ಸದಸ್ಯರಾದ ಬಿ.ಟಿ.ನಾಗರಾಜ್, ಬಿ.ಎನ್. ಜಯರಾಂ, ರತ್ನಮ್ಮ, ಸುಭಾಷ್, ಎನ್. ಜವರೇಗೌಡ, ವೀಣಾ, ಶ್ರೀನಿವಾಸ್ ಮತ್ತು ಎಸ್.ಎಸ್. ಪ್ರಸನ್ನ ಕುಮಾರ್ ಪಾಲ್ಗೊಂಡಿದ್ದರು.

JNNCE-ADMISSION-2025-26

ಇದನ್ನೂ ಓದಿ » ಶಿವಮೊಗ್ಗದ ಹವಾಮಾನ | 20 ಮೇ 2025 | ಇವತ್ತು ಎಷ್ಟಿರುತ್ತೆ ತಾಪಮಾನ? ಎಲ್ಲೆಲ್ಲಿ ಮಳೆಯಾಗಲಿದೆ?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 20, 2025

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

Leave a Comment