ಭದ್ರಾ ನದಿಗೆ ವಿಶೇಷ ಪೂಜೆ, ಶಾಸಕರ ಕುಟುಂಬದಿಂದ ಜಲಾಶಯಕ್ಕೆ ಬಾಗಿನ ಅರ್ಪಣೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 ಆಗಸ್ಟ್ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಭದ್ರಾ ಜಲಾಶಯದಲ್ಲಿ ಭದ್ರಾ ನದಿಗೆ ಭದ್ರಾವತಿ ಶಾಸಕ ಸಂಗಮೇಶ್ವರ್ ಅವರು ಕುಟುಂಬ ಸಹಿತ ಬಾಗಿನ ಅರ್ಪಿಸಿ, ವಿಶೇಷ ಪೂಜೆ ಸಲ್ಲಿಸಿದರು.

ಜಲಾಶಯದ ಪ್ರವಾಸಿ ಮಂದಿರದ ಕಡೆಯಲ್ಲಿ ಬಾಗಿನ ಅರ್ಪಿಸಿದ ಶಾಸಕ ಸಂಗಮೇಶ್ವರ್ ಅವರ ಕುಟುಂಬವರು, ವಿಶೇಷ ಪೂಜೆ ಸಲ್ಲಿಸಿದರು. ಸಂಗಮೇಶ್ವರ್ ಅವರ ಸಹೋದರ ಮೋಹನ್, ಪುತ್ರರಾದ ಗಣೇಶ್, ಬಸವೇಶ್ ಸೇರಿದಂತೆ ಹಲವರು ಈ ಸಂದರ್ಭ ಇದ್ದರು. ಭದ್ರಾವತಿ ಮತ್ತು ಭದ್ರಾ ಜಲಾಶಯದ ಸುತ್ತಮುತ್ತಲ ಗ್ರಾಮಗಳ ಕಾಂಗ್ರೆಸ್ ಕಾರ್ಯಕರ್ತರು, ಸಂಗಮೇಶ್ವರ್ ಅವರ ಅಭಿಮಾನಿಗಳು ಭಾಗವಹಿಸಿದ್ದರು.

ನಾನು ಶಾಸಕನಾದಾಗಲೆಲ್ಲ ಭದ್ರೆ ಭರ್ತಿ

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಸಂಗಮೇಶ್ವರ್ ಅವರು, ನಾನು ಶಾಸಕನಾದಾಗಲೆಲ್ಲ ಭದ್ರಾ ಜಲಾಶಯ ಭರ್ತಿಯಾಗಿದೆ. ಲಕ್ಷಾಂತರ ರೈತರಿಗೆ ಇದರಿಂದ ಅನುಕೂಲವಾಗುತ್ತಿದೆ ಎಂದು ತಿಳಿಸಿದರು.

ಬಾಗಿನ ಅರ್ಪಣೆಯ ವಿಡಿಯೋ ವರದಿ ಇಲ್ಲಿದೆ

228356916 1166811053798803 1965196841935063570 n.jpg? nc cat=101&ccb=1 3& nc sid=730e14& nc ohc=IFrJ5kF3EdYAX IFEOP& nc ht=scontent.fblr1 4

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment