SHIVAMOGGA LIVE NEWS | 1 JULY 2024
BHADRAVATHI : ದಶಕಗಳ ಹಿಂದೆ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (VISL) ಸಾವಿರಾರು ಕುಟುಂಬಗಳಿಗೆ ಆಸರೆಯಾಗಿತ್ತು. ಇಲ್ಲಿ ಉತ್ಕೃಷ್ಟ ಗುಣಮಟ್ಟದ ಕಬ್ಬಿಣ, ಉಕ್ಕು, ಸಿಮೆಂಟ್ ಉತ್ಪಾದನೆಯಾಗುತ್ತಿತ್ತು. ಆದರೆ ಬಹು ವರ್ಷದಿಂದ ಕಾರ್ಖಾನೆಯ ಹಲವು ವಿಭಾಗಗಳು ಸ್ಥಗತಿವಾಗಿದೆ. ಯಂತ್ರಗಳು ತುಕ್ಕು ಹಿಡಿಯುತ್ತಿವೆ.
ಭಾನುವಾರ ವಿಐಎಸ್ಎಲ್ ಕಾರ್ಖಾನೆಗೆ ಕೇಂದ್ರದ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲಿಸಿದರು. ಇದು ಕಾರ್ಮಿಕರಲ್ಲಿ ನಿರೀಕ್ಷೆ ಮೂಡಿಸಿದೆ. ಭದ್ರಾವತಿ ಜನತೆ ಕಾರ್ಖಾನ ಹಿಂದಿನ ಸ್ಥಿತಿಗೆ ಬರುಬಹುದೆ ಎಂಬ ಕುತೂಹಲದಲ್ಲಿದ್ದಾರೆ. ಆದರೆ ಸದ್ಯ ಕಾರ್ಖಾನೆ ಹೇಗಿದೆ? ಯಂತ್ರೋಪಕರಣಗಳ ಸ್ಥಿತಿ ಏನು? ಇವುಗಳ ಫೋಟೊಗಳು ಇಲ್ಲಿವೆ.
ಇದನ್ನೂ ಓದಿ – ಭದ್ರಾವತಿ VISLಗೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ, ಮಹತ್ವದ ಮೀಟಿಂಗ್, ಏನೆಲ್ಲ ಪರಿಶೀಲಿಸಿದರು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200