NEWS HIGHLIGHTS
ಹೊಳೆಹೊನ್ನೂರು: ಬಿ. ಬೀರನಹಳ್ಳಿಯ ಕಲ್ಯಾಣ ಮಂಟಪವೊಂದರ ಎದುರು ನಿಲ್ಲಿಸಲಾಗಿದ್ದ ಬೈಕ್ ಕಳ್ಳತನ ಮಾಡಲಾಗಿದೆ.
ಇದನ್ನೂ ಓದಿ:➤ ಕಾರು ಡಿಕ್ಕಿ, ಆರು ವರ್ಷದ ಬಾಲಕ ಸಾವು
ಫೈಜಾನ್ ಉಲ್ಲಾ ಎಂಬುವವರು ಬಿ. ಬೀರನಹಳ್ಳಿಯ ಮಾಜ್ ಕಲ್ಯಾಣ ಮಂಟಪದ ಮುಂಭಾಗ ತಮ್ಮ ಬೈಕನ್ನು ನಿಲ್ಲಿಸಿ ಹೋಗಿದ್ದರು. ರಾತ್ರಿ ವಾಪಸ್ ಬಂದು ನೋಡಿದಾಗ ಬೈಕ್ ನಾಪತ್ತೆಯಾಗಿತ್ತು. ಕಳುವಾದ ಬೈಕಿನ ಅಂದಾಜು ಮೌಲ್ಯ ₹40,000 ಎಂದು ತಿಳಿಸಲಾಗಿದೆ. ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
