ಕಲ್ಯಾಣ ಮಂಟಪದ ಮುಂದೆ ನಿಲ್ಲಿಸಿದ್ದ ಬೈಕ್‌ ನಾಪತ್ತೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಹೊಳೆಹೊನ್ನೂರು: ಬಿ. ಬೀರನಹಳ್ಳಿಯ ಕಲ್ಯಾಣ ಮಂಟಪವೊಂದರ ಎದುರು ನಿಲ್ಲಿಸಲಾಗಿದ್ದ ಬೈಕ್ ಕಳ್ಳತನ ಮಾಡಲಾಗಿದೆ.

➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಫೈಜಾನ್‌ ಉಲ್ಲಾ ಎಂಬುವವರು ಬಿ. ಬೀರನಹಳ್ಳಿಯ ಮಾಜ್ ಕಲ್ಯಾಣ ಮಂಟಪದ ಮುಂಭಾಗ ತಮ್ಮ ಬೈಕನ್ನು ನಿಲ್ಲಿಸಿ ಹೋಗಿದ್ದರು. ರಾತ್ರಿ ವಾಪಸ್ ಬಂದು ನೋಡಿದಾಗ ಬೈಕ್ ನಾಪತ್ತೆಯಾಗಿತ್ತು. ಕಳುವಾದ ಬೈಕಿನ ಅಂದಾಜು ಮೌಲ್ಯ ₹40,000 ಎಂದು ತಿಳಿಸಲಾಗಿದೆ. ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

bike theft reference image