| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಭದ್ರಾವತಿ: ತರಕಾರಿ ಖರೀದಿಸಿ ಬೈಕಿನಲ್ಲಿ ತೆರಳುತ್ತಿದ್ದ ವ್ಯಕ್ತಿಗೆ ಮತ್ತೊಂದು ಬೈಕ್ ಡಿಕ್ಕಿ (Mishap) ಹೊಡೆದಿದೆ. ಭದ್ರಾವತಿ ತಾಲೂಕು ಕೂಡ್ಲಿಗೆರೆಯ ಬಸ್ ನಿಲ್ದಾಣದ ಬಳಿ ಅಪಘಾತವಾಗಿದೆ.
ಕೂಡ್ಲಿಗೆರೆಯ ಮುರುಳಿ ಎಂಬುವವರಿಗೆ ಗಾಯವಾಗಿದೆ. ಅಂಗಡಿಯಲ್ಲಿ ತರಕಾರಿ ಖರೀದಿಸಿ ಬೈಕಿನಲ್ಲಿ ತೆರಳುತ್ತಿದ್ದರು. ತಮ್ಮ ಮನೆಗೆ ಹೋಗುವ ರಸ್ತೆಗೆ ಬೈಕ್ ತಿರುಗಿಸುತ್ತಿರುವಾಗ ವೇಗವಾಗಿ ಬಂದ ಸ್ಪ್ಲೆಂಡರ್ ಬೈಕ್ ಡಿಕ್ಕಿ ಹೊಡೆದಿದೆ. ಮುರುಳಿ ಅವರ ಕಾಲು, ಕಣ್ಣಿನ ಭಾಗ ಸೇರಿ ವಿವಿಧೆಡೆ ಗಾಯವಾಗಿದೆ. ಬೈಕಿಗು ಹಾನಿಯಾಗಿ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ‘ಚಿನ್ನ, ಬೆಳ್ಳಿ ಮೇಲೆ ಹೂಡಿಕೆ ಮಾಡಿ, ಡಬಲ್ ಹಣ ಗಳಿಸಿ’, ನಂಬಿದ ಹೊಸನಗರದ ವ್ಯಕ್ತಿ, ಆಮೇಲೆ ಅಗಿದ್ದೇನು?
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
- ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
- ಕೋಟೆ ರಸ್ತೆಯಲ್ಲಿ ಬ್ರಹ್ಮರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ, ಏನೇನೆಲ್ಲ ಪೂಜೆ ನೆರವೇರಿತು?
![]()