ಭದ್ರಾವತಿ ಕೂಡ್ಲಿಗೆರೆ ಬಳಿ ಬೈಕುಗಳು ಡಿಕ್ಕಿ, ಸವಾರನಿಗೆ ಗಾಯ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಭದ್ರಾವತಿ: ತರಕಾರಿ ಖರೀದಿಸಿ ಬೈಕಿನಲ್ಲಿ ತೆರಳುತ್ತಿದ್ದ ವ್ಯಕ್ತಿಗೆ ಮತ್ತೊಂದು ಬೈಕ್‌ ಡಿಕ್ಕಿ (Mishap) ಹೊಡೆದಿದೆ. ಭದ್ರಾವತಿ ತಾಲೂಕು ಕೂಡ್ಲಿಗೆರೆಯ ಬಸ್‌ ನಿಲ್ದಾಣದ ಬಳಿ ಅಪಘಾತವಾಗಿದೆ.

ಕೂಡ್ಲಿಗೆರೆಯ ಮುರುಳಿ ಎಂಬುವವರಿಗೆ ಗಾಯವಾಗಿದೆ. ಅಂಗಡಿಯಲ್ಲಿ ತರಕಾರಿ ಖರೀದಿಸಿ ಬೈಕಿನಲ್ಲಿ ತೆರಳುತ್ತಿದ್ದರು. ತಮ್ಮ ಮನೆಗೆ ಹೋಗುವ ರಸ್ತೆಗೆ ಬೈಕ್‌ ತಿರುಗಿಸುತ್ತಿರುವಾಗ ವೇಗವಾಗಿ ಬಂದ ಸ್ಪ್ಲೆಂಡರ್‌ ಬೈಕ್‌ ಡಿಕ್ಕಿ ಹೊಡೆದಿದೆ. ಮುರುಳಿ ಅವರ ಕಾಲು, ಕಣ್ಣಿನ ಭಾಗ ಸೇರಿ ವಿವಿಧೆಡೆ ಗಾಯವಾಗಿದೆ. ಬೈಕಿಗು ಹಾನಿಯಾಗಿ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ‘ಚಿನ್ನ, ಬೆಳ್ಳಿ ಮೇಲೆ ಹೂಡಿಕೆ ಮಾಡಿ, ಡಬಲ್‌ ಹಣ ಗಳಿಸಿ’, ನಂಬಿದ ಹೊಸನಗರದ ವ್ಯಕ್ತಿ, ಆಮೇಲೆ ಅಗಿದ್ದೇನು?

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment