Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಕೊಲೆ ಯತ್ನ ಕೇಸ್‌ ವಿರುದ್ಧ ಪೊಲೀಸ್‌ ಠಾಣೆ ಮುಂದೆ ಬಿಜೆಪಿ, ಜೆಡಿಎಸ್‌ ಪಕ್ಷದಿಂದ ಹೋರಾಟ, ಏನಿದು ಪ್ರಕರಣ?

ಕೊಲೆ ಯತ್ನ ಕೇಸ್‌ ವಿರುದ್ಧ ಪೊಲೀಸ್‌ ಠಾಣೆ ಮುಂದೆ ಬಿಜೆಪಿ, ಜೆಡಿಎಸ್‌ ಪಕ್ಷದಿಂದ ಹೋರಾಟ, ಏನಿದು ಪ್ರಕರಣ?

20/12/2023 10:26 AM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 20 DECEMBER 2023

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

BHADRAVATHI : ಡೈರಿ ಚುನಾವಣೆ ವೇಳೆ ವಿನಾಕಾರಣ ಇಬ್ಬರು ಮುಖಂಡರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ. ಅವರ ವಿರುದ್ಧದ ಪ್ರಕರಣವನ್ನು ತಕ್ಷಣವೇ ವಾಪಸ್‌ ಪಡೆಯಬೇಕು ಎಂದು ಆಗ್ರಹಿಸಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ನಗರದ ಹೊಸಮನೆ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿದರು.

ಕೊಲೆ ಯತ್ನ ಪ್ರಕರಣ ದಾಖಲು

ತಾಲ್ಲೂಕಿನ ಕಾಚಗೊಂಡನಹಳ್ಳಿ ಗ್ರಾಮದ ಡೈರಿ ಚುನಾವಣೆ ನಾಮಪತ್ರ ಪರಿಶೀಲನೆ ಸಂದರ್ಭದಲ್ಲಿ ಡಿ.ಚಂದ್ರಶೇಖರ್ ಮತ್ತು ಡಿ.ಆನಂದ ಅವರು ತನಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾರೆ ಎಂದು ರವಿಕುಮಾರ್‌ ಎಂಬುವವರು ದೂರು ನೀಡಿದ್ದರು. ಈ ಹಿನ್ನೆಲೆ ಪೊಲೀಸರು ಕೊಲೆಯತ್ನ ಪ್ರಕರಣ ದಾಖಲಿಸಿದ್ದರು.

ಹುನ್ನಾರದ ಕುರಿತು ತನಿಖೆಯಾಗಲಿ

ಪೊಲೀಸರು ವಾಸ್ತವಾಂಶ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಳ್ಳಬೇಕು. ಗ್ರಾಮದಲ್ಲಿ ಕೊಲೆಯತ್ನ ಅಥವಾ ಯಾವುದೇ ರೀತಿಯ ಗಂಭೀರ ಪ್ರಕರಣ ನಡೆದಿಲ್ಲ. ವ್ಯಕ್ತಿಯೊಬ್ಬರ ದೂರಿನ ಹಿನ್ನೆಲೆಯಲ್ಲಿ ವಿನಾಕಾರಣ ಕೊಲೆ ಯತ್ನ ಪ್ರಕರಣ ದಾಖಲಿಸುವುದು ಸರಿಯಲ್ಲ. ಇದರ ಹಿಂದೆ ಹುನ್ನಾರವಿದೆ. ಸೂಕ್ತ ತನಿಖೆ ಕೈಗೊಂಡು ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.

ಆರ್.ಕರುಣಾಮೂರ್ತಿ, ಎಂ.ಎ.ಅಜಿತ್, ಜಿ.ಧರ್ಮಪ್ರಸಾದ್, ಎಚ್.ಬಿ.ರವಿಕುಮಾರ್, ಮಂಗೋಟೆ ರುದ್ರೇಶ್, ಎಂ. ಮಂಜುನಾಥ್, ರಂಗಸ್ವಾಮಿ, ಸಾವಿತ್ರಮ್ಮ, ಪುಟ್ಟೇಗೌಡ, ಉಮೇಶ್ ಪಾಲ್ಗೊಂಡಿದ್ದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಅಮಿತ್‌ ಷಾ, ಪ್ರತಾಪ್‌ ಸಿಂಹ ಫೋಟೊಗೆ ಬೆಂಕಿ ಹಚ್ಚಿ ಆಕ್ರೋಶ, ಪ್ರಧಾನಿ ರಾಜೀನಾಮೆಗೆ ಒತ್ತಾಯ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Crime-News-General-Image ಅಶ್ಲೀಲ ವಿಡಿಯೋ, ಮಹಿಳೆಗೆ ಬೆದರಿಕೆ | ಅಡವಿಟ್ಟ ಬೈಕ್‌ ಮರಳಿ ಕೇಳಿದ್ದಕ್ಕೆ ಹಲ್ಲೆ | ಕ್ರೈಮ್‌ ನ್ಯೂಸ್‌ ಫಟಾಫಟ್‌
Next Article BHADRAVATHI-BREAKING-NEWS.jpg ಭದ್ರಾವತಿಯಲ್ಲಿ ಯುವಕನ ಬರ್ಬರ ಹತ್ಯೆ, ಮೂವರು ವಶಕ್ಕೆ, ಕೊಲೆಗೆ ಕಾರಣವೇನು?

ಇದನ್ನೂ ಓದಿ

Car-drowned-in-Bhadra-canal-at-Danavadi-village-near-holehonnuru.
BHADRAVATHI

ಭದ್ರಾ ನಾಲೆಗೆ ಉರುಳಿದ ಕಾರು, ಚಾಲಕ ಸಾವು, ಹೇಗಾಯ್ತು ಘಟನೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
10/05/2025
090525 hemanna no more at holehonnuru
BHADRAVATHI

BREAKING NEWS – ಬೆಳ್ಳಂಬೆಳಗ್ಗೆ ಹೊಳೆಹೊನ್ನೂರಿನಲ್ಲಿ ಕೊಲೆ, ನಡು ರಸ್ತೆಯಲ್ಲಿ ಹತ್ಯೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/05/2025
fake-gold-case-one-arrested-by-holehonnuru-police.
BHADRAVATHI

ಹೊಳೆಹೊನ್ನೂರು ಪೊಲೀಸರಿಂದ ಚನ್ನಗಿರಿಯ ಬೆಂಕಿ ರಾಮಪ್ಪ ಅರೆಸ್ಟ್‌, ಕಂತೆ ಕಂತೆ ದುಡ್ಡು ವಶಕ್ಕೆ, ಏನಿದು ಕೇಸ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/05/2025
Bhadra-Dam-General-Image
BHADRAVATHI

ಭದ್ರಾ ಡ್ಯಾಮ್‌ ಎಡ, ಬಲ ದಂಡೆ ನಾಲೆಗಳಿಂದ ನೀರು ಹರಿಸುವ ಬಗ್ಗೆ ಮಹತ್ವದ ಅಪ್‌ಡೇಟ್‌, ಏನದು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
07/05/2025
BREAKING-NEWS-GENERAL-
BHADRAVATHI

BREAKING NEWS – ಭದ್ರಾವತಿಯಲ್ಲಿ ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸ್

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
06/05/2025
Police-Jeep-With-Light-New.
BHADRAVATHI

ರಾತ್ರಿ ಯುವಕನ ಕೊಲೆ, ಮತ್ತೊಬ್ಬನಿಗೆ ಗಾಯ, ಇಬ್ಬರು ವಶಕ್ಕೆ, ಘಟನೆ ಕಾರಣವಾಯ್ತ ಕ್ರಿಕೆಟ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
06/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?