ಭದ್ರಾವತಿಯಲ್ಲಿ ಕರಾಳ ದಿನ ಆಚರಣೆಗೆ ನಿರ್ಧಾರ, ಶಿವಮೊಗ್ಗದವರೆಗೆ ಬೈಕ್‌ ಜಾಥಾ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 11 JANUARY 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

BHADRAVATHI : ವಿಐಎಸ್‌ಎಲ್ ಕಾರ್ಖಾನೆಯನ್ನು 2023ರ ಜ.16ರಂದು ಕೇಂದ್ರ ಸರ್ಕಾರ ಮುಚ್ಚಲು ಆದೇಶಿಸಿತ್ತು. ಈ ಆದೇಶಕ್ಕೆ ಒಂದು ವರ್ಷ ಪೂರೈಸುತ್ತಿರುವ ಹಿನ್ನಲೆ ಅಂದು ಭದ್ರಾವತಿಯಲ್ಲಿ ಕರಾಳ ದಿನವನ್ನಾಗಿ ಆಚರಿಸಲಾಗುತ್ತಿದೆ. ಅಂದು ಸಂಜೆ 5ಗಂಟೆಗೆ ನಗರದೆಲ್ಲೆಡೆ ಪಂಜಿನ ಮೆರವಣಿಗೆ ನಡೆಸಲಾಗುತ್ತಿದೆ ಎಂದು ವಿಐಎಸ್ ಎಲ್ ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಎಚ್.ಜಿ.ಸುರೇಶ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಇದನ್ನೂ ಓದಿ – ಶಿವಮೊಗ್ಗ ನಗರದಲ್ಲಿ ಜ.12ರಂದು ವಾಹನ ಸಂಚಾರ ಮಾರ್ಗ ಬದಲಾವಣೆ, ವಿವಿಧೆಡೆ ಪಾರ್ಕಿಂಗ್‌ ನಿಷೇಧ, ಎಲ್ಲೆಲ್ಲಿ?

ಅಂದು ಸಂಜೆ ಅಂಡ‌ರ್ ಬ್ರಿಡ್ಜ್‌ನಿಂದ ಪಂಜಿನ ಮೆರವಣಿಗೆ ಪ್ರಾರಂಭಿಸಿ ಹೊಸ ಸೇತುವೆ ರಸ್ತೆ, ತಾಲೂಕು ಕಚೇರಿ ರಸ್ತೆ, ರಂಗಪ್ಪ ಸರ್ಕಲ್, ಮಾಧವಾಚಾರ್ ಸರ್ಕಲ್‌, ಹಾಲಪ್ಪ ಸರ್ಕಲ್‌ ಮೂಲಕ ಅಂಡರ್ ಬ್ರಿಡ್ಜ್ ತಲುಪಲಿದೆ. ನಂತರ 18ರಂದು ಮಧ್ಯಾಹ್ನ ವಿಐಎಸ್‌ಎಲ್ ಕಾರ್ಖಾನೆಯ ಎದುರು ಬೈಕ್ ಮೂಲಕ ಮೆರವಣಿಗೆ ಹೊರಟು ಶಿವಮೊಗ್ಗದಲ್ಲಿರುವ ಸಂಸದರ ಮನೆಗೆ ಹೋಗಿ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ – ಭದ್ರಾವತಿಯಲ್ಲಿ ಓ.ಸಿ, ಮಟ್ಕಾ, ಇಸ್ಪೀಟ್‌ ದಂಧೆ, ಶಿವಮೊಗ್ಗದಲ್ಲಿ ಜೆಡಿಎಸ್‌, ಬಿಜೆಪಿ ಆಕ್ರೋಶ

ರಾಕೇಶ್, ವಿನೋದ್ ಕುಮಾ‌ರ್, ಗುಣಶೇಖ‌ರ್, ವಿನಯ್‌ಕುಮಾರ್, ಜಿ.ಆನಂದ್, ಜಾನ್ ಬೆನ್ನಿ ಇತರರಿದ್ದರು.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment