ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 5 DECEMBER 2024
ಭದ್ರಾವತಿ : ಮನೆಯೊಂದರ ಮುಂಭಾಗ ಕಿಡಿಗೇಡಿಗಳು ವಾಮಾಚಾರ (Black Magic) ನಡೆಸಿರುವ ಶಂಕೆ ವ್ಯಕ್ತವಾಗಿದೆ. ತಾಲೂಕಿನ ಅಂತರಗಂಗೆ ಗ್ರಾಪಂ ವ್ಯಾಪ್ತಿ ರತ್ನಾಪುರ ಗ್ರಾಮದ ಮಂಜ ಎಂಬುವರ ಮನೆ ಮುಂದೆ ಮಾಟಮಂತ್ರ ಮಾಡಲಾಗಿದೆ.
ಮಂಜ ಅವರು ಕುಟುಂಬ ಸಮೇತ ದೇವಸ್ಥಾನಕ್ಕೆಂದು ಹೊರಜಿಲ್ಲೆಗೆ ಹೋಗಿದ್ದರು. ಮನೆಯಲ್ಲಿ ಮಕ್ಕಳಿಬ್ಬರು ಇದ್ದು, ಮಧ್ಯರಾತ್ರಿ ಅರಿಶಿಣ, ಕುಂಕುಮ ಸಹಿತ ಪೂಜೆ ಮಾಡಲಾಗಿದೆ. ಸ್ಥಳದಲ್ಲಿ ಮೊಟ್ಟೆಗಳು, ಮೀನುಗಳು, ಮಣ್ಣಿನಿಂದ ಮಾಡಿದ ಗೊಂಬೆಗಳು, ತೆಂಗಿನಕಾಯಿ, ಬಾಳೆಹಣ್ಣು, ಅರಿಶಿಣ, ಕುಂಕುಮ, ಲಿಂಬೆಹಣ್ಣು ಸೇರಿ ಮತ್ತಿತರ ಪೂಜಾ ಸಾಮಗ್ರಿ ಪತ್ತೆಯಾಗಿವೆ.
ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್ ಸುದ್ದಿ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






