SHIVAMOGGA LIVE NEWS, 5 DECEMBER 2024
ಭದ್ರಾವತಿ : ಮನೆಯೊಂದರ ಮುಂಭಾಗ ಕಿಡಿಗೇಡಿಗಳು ವಾಮಾಚಾರ (Black Magic) ನಡೆಸಿರುವ ಶಂಕೆ ವ್ಯಕ್ತವಾಗಿದೆ. ತಾಲೂಕಿನ ಅಂತರಗಂಗೆ ಗ್ರಾಪಂ ವ್ಯಾಪ್ತಿ ರತ್ನಾಪುರ ಗ್ರಾಮದ ಮಂಜ ಎಂಬುವರ ಮನೆ ಮುಂದೆ ಮಾಟಮಂತ್ರ ಮಾಡಲಾಗಿದೆ.
![]() |
ಮಂಜ ಅವರು ಕುಟುಂಬ ಸಮೇತ ದೇವಸ್ಥಾನಕ್ಕೆಂದು ಹೊರಜಿಲ್ಲೆಗೆ ಹೋಗಿದ್ದರು. ಮನೆಯಲ್ಲಿ ಮಕ್ಕಳಿಬ್ಬರು ಇದ್ದು, ಮಧ್ಯರಾತ್ರಿ ಅರಿಶಿಣ, ಕುಂಕುಮ ಸಹಿತ ಪೂಜೆ ಮಾಡಲಾಗಿದೆ. ಸ್ಥಳದಲ್ಲಿ ಮೊಟ್ಟೆಗಳು, ಮೀನುಗಳು, ಮಣ್ಣಿನಿಂದ ಮಾಡಿದ ಗೊಂಬೆಗಳು, ತೆಂಗಿನಕಾಯಿ, ಬಾಳೆಹಣ್ಣು, ಅರಿಶಿಣ, ಕುಂಕುಮ, ಲಿಂಬೆಹಣ್ಣು ಸೇರಿ ಮತ್ತಿತರ ಪೂಜಾ ಸಾಮಗ್ರಿ ಪತ್ತೆಯಾಗಿವೆ.
ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್ ಸುದ್ದಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200