ಜನ್ನಾಪುರ ಸಮೀಪ ಕೆರೆಯಲ್ಲಿ ವೃದ್ಧನ ಮೃತದೇಹ ಪತ್ತೆ

ಭದ್ರಾವತಿ: ನಗರದ ಜನ್ನಾಪುರ-ಹೊಸಸಿದ್ದಾಪುರ ಗ್ರಾಮಕ್ಕೆ ಹೊಂದಿಕೊಂಡಂತಿರುವ ಕೆರೆಯಲ್ಲಿ ಶುಕ್ರವಾರ ವೃದ್ಧನ ಶವ (Body) ಪತ್ತೆಯಾಗಿದೆ. ಅಪ್ಪರ್ ಹುತ್ತಾ ನಿವಾಸಿ ಮರಿಗೌಡ(81) ಮೃತರು. ಮರೀಗೌಡ ಮೂರು ದಿನಗಳ ಹಿಂದೆ ವಾಕಿಂಗ್ ಹೋಗಿ ಬರುತ್ತೇನೆ ಎಂದು ಹೇಳಿ ಮನೆಯಿಂದ ಹೋಗಿದ್ದರು ಎಂದು ಹೇಳಲಾಗಿದೆ. ಹುಡುಕಾಟ ನಡೆಸಿದ್ದ ಕುಟುಂಬಸ್ಥರು ಗುರುವಾರ ನ್ಯೂಟೌನ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ ಅವರು ಹೊಸಸಿದ್ದಾಪುರ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ » ಶಿವಮೊಗ್ಗ, ಚಿಕ್ಕಮಗಳೂರು ರಾಹುಲ್‌ ಹುಂಡೈ ಕಾರು ಶೋ ರೂಂಗಳಲ್ಲಿ ಉಚಿತ ಕಣ್ಣಿನ ತಪಾಸಣೆ 

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ

Leave a Comment