Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಭದ್ರಾವತಿಯಲ್ಲಿ ಮಗನಿಗೆ ಬೈಕ್‌ ಕೊಟ್ಟ ತಂದೆಗೆ ಭಾರಿ ದಂಡ ವಿಧಿಸಿದ ಕೋರ್ಟ್‌, ಕಾರಣವೇನು?

ಭದ್ರಾವತಿಯಲ್ಲಿ ಮಗನಿಗೆ ಬೈಕ್‌ ಕೊಟ್ಟ ತಂದೆಗೆ ಭಾರಿ ದಂಡ ವಿಧಿಸಿದ ಕೋರ್ಟ್‌, ಕಾರಣವೇನು?

24/04/2025 7:31 AM
ನಿತಿನ್‌ ಕೈದೊಟ್ಲು

ಭದ್ರಾವತಿ : ಅಪ್ರಾಪ್ತನಿಗೆ ದ್ವಿಚಕ್ರ ವಾಹನ ಚಲಾಯಿಸಲು ಕೊಟ್ಟಿದ್ದ ತಂದೆಗೆ ಭದ್ರಾವತಿ 1ನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ 25 ಸಾವಿರ ರೂ. ದಂಡ (Fine) ವಿಧಿಸಿದೆ. ದಂಡ ಪಾವತಿಸಲು ವಿಫಲನಾದರೆ 15 ದಿನ ಜೈಲು ವಾಸದ ಶಿಕ್ಷೆ ನೀಡುವಂತೆ ಆದೇಶಿಸಿದೆ.

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ » ಶಿವಮೊಗ್ಗದ ತುಂಗಾ ನದಿ ಸೇತುವೆ ಮೇಲೆಯೇ ನಿಂತ ಮೈಸೂರು ಇಂಟರ್‌ಸಿಟಿ ರೈಲು, ಆಗಿದ್ದೇನು?

ಇದರ ವಿಡಿಯೋ ಲಭ್ಯವಾದ ಹಿನ್ನೆಲೆ ಭದ್ರಾವತಿ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಅಪ್ರಾಪ್ತನ ತಂದೆಗೆ 25 ಸಾವಿರ ರೂ. ದಂಡ ವಿಧಿಸಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಿಡಿದೆದ್ದ ಜನ, ಪೆಹಾಲ್ಗಾಮ್‌ ಹಂತಕರ ವಿರುದ್ಧ ಆಕ್ರೋಶ, ಕ್ಯಾಂಡಲ್‌ ಬೆಳಗಿ ಶ್ರದ್ಧಾಂಜಲಿ

ಅಪ್ರಾಪ್ತರಿಗೆ ವಾಹನ ಚಾಲನೆ ಮಾಡಲು ಕೊಡುವುದು ಅಪರಾಧ. ಈ ಕುರಿತು ಪೋಷಕರು ಮತ್ತು ವಾಹನ ಮಾಲೀಕರು ಎಚ್ಚರ ವಹಿಸಬೇಕು ಎಂದು ಸಂಚಾರ ಠಾಣೆ ಪೊಲೀಸರು ಎಚ್ಚರಿಸಿದ್ದಾರೆ.

Bike-rider-fined-at-bhadravathi.

ಕುಡಿದು ವಾಹನ ಚಾಲನೆ, ದಂಡ

ಏ.15ರಂದು ಮದ್ಯಪಾನ ಮಾಡಿ ಭದ್ರಾವತಿ ನಗರದ ಸಿ.ಎನ್.ರಸ್ತೆಯ ಹೊಳೆಹೊನ್ನೂರು ಸರ್ಕಲ್‌ ಬಳಿ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ವ್ಯಕ್ತಿ ವಿರುದ್ಧ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದರು. ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ದ್ವಿಚಕ್ರ ವಾಹನ ಚಾಲಕ ಆರುಮುಗಂ ಎಂಬುವವರಿಗೆ 10 ಸಾವಿರ ರೂ. ದಂಡ ವಿಧಿಸಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

 

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Minister-Madhu-Bangarappa-new-office-inaugurated ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರ ನೂತನ ಕಚೇರಿ ಆರಂಭ, ಎಲ್ಲಿದೆ ಹೊಸ ಆಫೀಸ್‌?
Next Article power cut mescom ELECTRICITY ಶಿವಮೊಗ್ಗ ತಾಲೂಕಿನ ಹಲವು ಗ್ರಾಮಗಳಲ್ಲಿ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಇದನ್ನೂ ಓದಿ

Car-drowned-in-Bhadra-canal-at-Danavadi-village-near-holehonnuru.
BHADRAVATHI

ಭದ್ರಾ ನಾಲೆಗೆ ಉರುಳಿದ ಕಾರು, ಚಾಲಕ ಸಾವು, ಹೇಗಾಯ್ತು ಘಟನೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
10/05/2025
090525 hemanna no more at holehonnuru
BHADRAVATHI

BREAKING NEWS – ಬೆಳ್ಳಂಬೆಳಗ್ಗೆ ಹೊಳೆಹೊನ್ನೂರಿನಲ್ಲಿ ಕೊಲೆ, ನಡು ರಸ್ತೆಯಲ್ಲಿ ಹತ್ಯೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/05/2025
fake-gold-case-one-arrested-by-holehonnuru-police.
BHADRAVATHI

ಹೊಳೆಹೊನ್ನೂರು ಪೊಲೀಸರಿಂದ ಚನ್ನಗಿರಿಯ ಬೆಂಕಿ ರಾಮಪ್ಪ ಅರೆಸ್ಟ್‌, ಕಂತೆ ಕಂತೆ ದುಡ್ಡು ವಶಕ್ಕೆ, ಏನಿದು ಕೇಸ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/05/2025
Bhadra-Dam-General-Image
BHADRAVATHI

ಭದ್ರಾ ಡ್ಯಾಮ್‌ ಎಡ, ಬಲ ದಂಡೆ ನಾಲೆಗಳಿಂದ ನೀರು ಹರಿಸುವ ಬಗ್ಗೆ ಮಹತ್ವದ ಅಪ್‌ಡೇಟ್‌, ಏನದು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
07/05/2025
BREAKING-NEWS-GENERAL-
BHADRAVATHI

BREAKING NEWS – ಭದ್ರಾವತಿಯಲ್ಲಿ ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸ್

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
06/05/2025
Police-Jeep-With-Light-New.
BHADRAVATHI

ರಾತ್ರಿ ಯುವಕನ ಕೊಲೆ, ಮತ್ತೊಬ್ಬನಿಗೆ ಗಾಯ, ಇಬ್ಬರು ವಶಕ್ಕೆ, ಘಟನೆ ಕಾರಣವಾಯ್ತ ಕ್ರಿಕೆಟ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
06/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?