ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 13 ಜುಲೈ 2020
ಬೆಂಗಳೂರಿಗೆ ಹೋಗಿ ಹಿಂತಿರುಗಿದ್ದ ಸಹೋದರರಲ್ಲಿ ಕರೋನ ಸೋಂಕು ಕಾಣಿಸಿಕೊಂಡ ಹಿನ್ನೆಲೆ, ಅವರ ಮನೆ ಇರುವ ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ.
ಭದ್ರಾವತಿಯ ಎನ್ಎಂಸಿ ಬಡಾವಣೆಯ ಮೂರನೇ ಅಡ್ಡರಸ್ತೆಯಲ್ಲಿ ವಾಸವಾಗಿದ್ದ ಸಹೋದರರು ಬೆಂಗಳೂರಿಗೆ ಹೋಗಿ ಹಿಂತಿರುಗಿದ್ದರು. ಜುಲೈ 9ರಂದು ಬೆಂಗಳೂರಿನಿಂದ ಹಿಂತಿರುಗುತ್ತಿದ್ದಂತೆ ಸ್ವಯಂ ಪ್ರೇರಿತವಾಗಿ ಆಸ್ಪತ್ರೆಗೆ ತೆರಳಿ ಪರೀಕ್ಷೆಗೆ ಒಳಗಾಗಿದ್ದರು.

ಜುಲೈ 11ರಂದು ಕರೋನ ಪಾಸಿಟಿವ್ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಸಹೋದರರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರ ಮನೆ ಇರುವ ಎನ್ಎಂಸಿ ಬಡಾವಣೆಯ ಮೂರನೇ ತಿರುವನ್ನು ಸೀಲ್ ಡೌನ್ ಮಾಡಲಾಗಿದೆ. ಇದೇ ಭಾಗದಲ್ಲಿ ಶಾಸಕ ಸಂಗಮೇಶ್ವರ್ ಅವರ ಮನೆ ಕೂಡ ಇದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು
















